Download Our App

Follow us

Home » ಭಾರತ » ಕಲಘಟಗಿ ಬಳಿ ಕೊಲೆಗೆ ಯತ್ನ. ಹೌಹಾರಿದ ಜನ

ಕಲಘಟಗಿ ಬಳಿ ಕೊಲೆಗೆ ಯತ್ನ. ಹೌಹಾರಿದ ಜನ

ಅನೈತಿಕ ಸಂಬಂಧದ ಹಿನ್ನೇಲೆಯಲ್ಲಿ ಯುವಕನೋರ್ವನ ಕೊಲೆಗೆ ಯತ್ನ ನಡೆದಿದೆ. ಕಲಘಟಗಿ ತಾಲೂಕಿನ ಮಿಶ್ರಿಕೋಟಿಯಲ್ಲಿ ಘಟನೆ ನಡೆದಿದ್ದು, ಜನ ಈ ಘಟನೆಯಿಂದ ಬೆಚ್ಚಿ ಬಿದ್ದಿದ್ದಾರೆ.

ಪರಶು ಎಂಬುವವನ ಮೇಲೆ ಮಾರಣಾಂತಿಕ ದಾಳಿ ನಡೆದಿದೆ. ಯುವರಾಜ ಎಂಬಾತ ಪರಶುರಾಮನ ಕೊಲೆಗೆ ಯತ್ನಿಸಿದ್ದು, ಗಾಯಾಳು ಪರಶುರಾಮನನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ಧಾಖಲಿಸಲಾಗಿದೆ.

 

 

 

Karnataka Files
Author: Karnataka Files

Leave a Comment

RELATED LATEST NEWS

Top Headlines

ಪಿಎಸ್ಐ ನಾಸಿರ್ ಹುಸೇನ್ ನಿಧನಕ್ಕೆ ಕಂಬನಿ ಮಿಡಿದ ಉಡುಪಿ ಜಿಲ್ಲೆ

ಒಬ್ಬ ಪೊಲೀಸ್ ಅಧಿಕಾರಿಯ ಅಕಾಲಿಕ ನಿಧನಕ್ಕೆ, ಅದರಲ್ಲೂ ಮುಸ್ಲಿಂ ಸಮುದಾಯಕ್ಕೆ ಸೇರಿದ್ದ ಪಿಎಸ್ಐ ನಾಸಿರ ಹುಸೇನ್ ನಿಧನಕ್ಕೆ ಉಡುಪಿ ಜಿಲ್ಲೆಯ ಜನ ಕಂಬನಿ ಮಿಡಿದಿದ್ದಾರೆ. ಕುಂದಾಪುರ ಗ್ರಾಮೀಣ

Live Cricket

error: Content is protected !!