Download Our App

Follow us

Home » ಭಾರತ » ರಕ್ತದಲ್ಲಿ ಬರೆದುಕೊಡ್ತೀನಿ, ಬಿಜೆಪಿ ಬಿಡಲ್ಲ

ರಕ್ತದಲ್ಲಿ ಬರೆದುಕೊಡ್ತೀನಿ, ಬಿಜೆಪಿ ಬಿಡಲ್ಲ

ಬಿಜೆಪಿ ತೊರೆಯುವದಾಗಿ ವದಂತಿ ಹಬ್ಬಿದ್ದು, ಪಕ್ಷ ತೊರೆಯುವ ಪ್ರಶ್ನೆಯೆ ಇಲ್ಲ ಎಂದು ಕೊಪ್ಪಳ ಸಂಸದ ಸಂಗಣ್ಣ ಕರಡಿ ಸ್ಪಷ್ಟಪಡಿಸಿದ್ದಾರೆ. ಬೇಕಾದರೆ ರಕ್ತದಲ್ಲಿ ಬರೆದು ಕೊಡ್ತೀನಿ, ಪಕ್ಷ ಬಿಡಲ್ಲ ಎಂದಿದ್ದಾರೆ. ಈ ಬಾರಿಯೂ ಕೊಪ್ಪಳದಿಂದ ಲೋಕಸಭೆಗೆ ಸ್ಪರ್ಧೆ ಮಾಡುವದಾಗಿ ತಿಳಿಸಿದ ಅವರು, ಪಕ್ಷ ಟಿಕೇಟ್ ಕೊಡದೆ ಹೋದರು, ಪಕ್ಷ ಸೂಚಿಸಿದ ಅಭ್ಯರ್ಥಿ ಪರ ದುಡಿಯುವದಾಗಿ ಸಂಗಣ್ಣ ಕರಡಿ ತಿಳಿಸಿದ್ದಾರೆ.

Karnataka Files
Author: Karnataka Files

Leave a Comment

RELATED LATEST NEWS

Top Headlines

ಧಾರವಾಡ : ಅದು ಹಿಟ್ ಅಂಡ್ ರನ್ ಕೇಸ್ ಅಲ್ಲಾ, ಮರ್ಡರ್ ! ವಿಡಿಯೋ ಸಮೇತ ಸುದ್ದಿ

ಧಾರವಾಡ ಸಮೀಪದ ಸೋಮಾಪುರ ಬಳಿ ನಡೆದ ಹಿಟ್ ಅಂಡ್ ರನ್ ಕೇಸಿಗೆ ಧಾರವಾಡ ಗ್ರಾಮೀಣ ಪೊಲೀಸ್ ಭರ್ಜರಿ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ. ಮೊದಲನೇ ಹೆಂಡತಿಯನ್ನು ಸುಪಾರಿ

Live Cricket

error: Content is protected !!