Download Our App

Follow us

Home » ಭಾರತ » ರಕ್ತದಲ್ಲಿ ಬರೆದುಕೊಡ್ತೀನಿ, ಬಿಜೆಪಿ ಬಿಡಲ್ಲ

ರಕ್ತದಲ್ಲಿ ಬರೆದುಕೊಡ್ತೀನಿ, ಬಿಜೆಪಿ ಬಿಡಲ್ಲ

ಬಿಜೆಪಿ ತೊರೆಯುವದಾಗಿ ವದಂತಿ ಹಬ್ಬಿದ್ದು, ಪಕ್ಷ ತೊರೆಯುವ ಪ್ರಶ್ನೆಯೆ ಇಲ್ಲ ಎಂದು ಕೊಪ್ಪಳ ಸಂಸದ ಸಂಗಣ್ಣ ಕರಡಿ ಸ್ಪಷ್ಟಪಡಿಸಿದ್ದಾರೆ. ಬೇಕಾದರೆ ರಕ್ತದಲ್ಲಿ ಬರೆದು ಕೊಡ್ತೀನಿ, ಪಕ್ಷ ಬಿಡಲ್ಲ ಎಂದಿದ್ದಾರೆ. ಈ ಬಾರಿಯೂ ಕೊಪ್ಪಳದಿಂದ ಲೋಕಸಭೆಗೆ ಸ್ಪರ್ಧೆ ಮಾಡುವದಾಗಿ ತಿಳಿಸಿದ ಅವರು, ಪಕ್ಷ ಟಿಕೇಟ್ ಕೊಡದೆ ಹೋದರು, ಪಕ್ಷ ಸೂಚಿಸಿದ ಅಭ್ಯರ್ಥಿ ಪರ ದುಡಿಯುವದಾಗಿ ಸಂಗಣ್ಣ ಕರಡಿ ತಿಳಿಸಿದ್ದಾರೆ.

Karnataka Files
Author: Karnataka Files

Leave a Comment

RELATED LATEST NEWS

Top Headlines

ನವಲಗುಂದ ನರಗುಂದ ರೈತ ಬಂಡಾಯಕ್ಕೆ 46 ವರ್ಷ ಪೂರ್ಣ : ರೈತರ ಪಾದಕ್ಕೆ ಶರಣಾಗಿದ್ದ ಕಾಂಗ್ರೇಸ್ ಸರ್ಕಾರ : ಅಂದು ನಡೆದಿದ್ದು ಏನು? ಇಲ್ಲಿದೆ ಡಿಟೇಲ್ ಸ್ಟೋರಿ

ನವಲಗುಂದ ನರಗುಂದ ರೈತ ಬಂಡಾಯ ನಡೆದು ಇವತ್ತಿಗೆ 46 ವರ್ಷಗಳು ಪೂರ್ಣಗೊಂಡಿವೆ. ಪ್ರತಿ ವರ್ಷ ಜುಲೈ 21 ರಂದು ರೈತರು, ಈ ದಿನವನ್ನು ರೈತ ಹುತಾತ್ಮ ದಿನಾಚರಣೆ

Live Cricket

error: Content is protected !!