Download Our App

Follow us

Home » ಭಾರತ » ದನಿಪದದಾಸ ಹಂಸಲೇಖ ಈ ಸಲದ ದಸರಾ ಉದ್ಘಾಟಕ

ದನಿಪದದಾಸ ಹಂಸಲೇಖ ಈ ಸಲದ ದಸರಾ ಉದ್ಘಾಟಕ

ಖ್ಯಾತ ಸಂಗೀತಗಾರ, ಲೇಖಕ ದನಿಪದದಾಸ, ಡಾ.ಹಂಸಲೇಖ ಈ ಸಲದ ಮೈಸೂರು ದಸರಾ ಉದ್ಘಾಟಿಸಲಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಚಾಮುಂಡಿ ದೇವಿಗೆ ಪೂಜೆ ಸಲ್ಲಿಸಿದ ಬಳಿಕ ಮಾತನಾಡಿದ ಮುಖ್ಯಮಂತ್ರಿಗಳು ಅಕ್ಟೋಬರ್‌ 15 ರಂದು ಹಂಸಲೇಖ ಅವರು ಈ ಬಾರಿಯ ದಸರಾವನ್ನು ಉದ್ಘಾಟಿಸಲಿದ್ದಾರೆ ಎಂದರು. ಈ ಹಿಂದೆ ಗಿರೀಶ್‌ ಕಾರಂತ್‌, ಚೆನ್ನವೀರ ಕಣವಿ, ಬರಗೂರು ರಾಮಚಂದ್ರಪ್ಪ ಅವರಂತ ಸಾಹಿತಿಗಳಿಗೂ ದಸರಾ ಉದ್ಘಾಟನೆ ಭಾಗ್ಯ ಸಿಕ್ಕಿತ್ತು.

Karnataka Files
Author: Karnataka Files

Leave a Comment

RELATED LATEST NEWS

Top Headlines

ನವಲಗುಂದ ವಿಧಾನಸಭಾ ಕ್ಷೇತ್ರದ ಮೂರು ತಾಲೂಕು ಬರಪೀಡಿತ ಘೋಷಣೆ: ಧಾರವಾಡ ತಾಲೂಕು ನಿರ್ಲಕ್ಷ್ಯ ಆರೋಪ

ನವಲಗುಂದ: ಮಳೆ ಅಭಾವದ ಹಿನ್ನೆಲೆಯಲ್ಲಿ ಸರ್ಕಾರ ಎರಡನೇ ಹಂತದಲ್ಲಿ ರಾಜ್ಯದ 24 ತಾಲೂಕುಗಳನ್ನು ಬರಪೀಡಿತ ತಾಲೂಕುಗಳೆಂದು ಘೋಷಿಸಿದ್ದು, ಧಾರವಾಡ ಜಿಲ್ಲೆಯ ನವಲಗುಂದ, ಅಣ್ಣಿಗೇರಿ ಹಾಗೂ ಹುಬ್ಬಳ್ಳಿ ತಾಲೂಕುಗಳು

Live Cricket

error: Content is protected !!