Download Our App

Follow us

Home » ರಾಜಕೀಯ » ಧಾರವಾಡ ಎ ಸಿ ಅಶೋಕ ತೇಲಿ ಎತ್ತಂಗಡಿ, ಶಾಲಮ್ ಹುಸೇನ್ ನೂತನ ಉಪ ವಿಭಾಗಾಧಿಕಾರಿ.

ಧಾರವಾಡ ಎ ಸಿ ಅಶೋಕ ತೇಲಿ ಎತ್ತಂಗಡಿ, ಶಾಲಮ್ ಹುಸೇನ್ ನೂತನ ಉಪ ವಿಭಾಗಾಧಿಕಾರಿ.

ಧಾರವಾಡ ಉಪ ವಿಭಾಗಾಧಿಕಾರಿಯಾಗಿದ್ದ ಅಶೋಕ ತೇಲಿ ವರ್ಗಾವಣೆಯಾಗಿದ್ದಾರೆ. ತೇಲಿ ಅವರ ಸ್ಥಾನಕ್ಕೆ ವಿಜಯನಗರ ಜಿಲ್ಲೆಯ ಯೋಜನಾ ನಿರ್ದೇಶಕರಾಗಿದ್ದ ಕೆ ಎ ಎಸ್ ಅಧಿಕಾರಿ ಶಾಲಮ್ ಹುಸೇನ್ ಎಂಬುವವರನ್ನು ಉಪ ವಿಭಾಗಾಧಿಕಾರಿಯಾಗಿ ನೇಮಕಗೊಳಿಸಿ ಆದೇಶ ಹೊರಡಿಸಲಾಗಿದೆ.

Karnataka Files
Author: Karnataka Files

Leave a Comment

RELATED LATEST NEWS

Top Headlines

ರಾಜ್ಯಸಭೆಗೆ ಕರ್ನಾಟಕದಿಂದ ಕಾಂಗ್ರೇಸ್ ಅಭ್ಯರ್ಥಿಗಳ ಪಟ್ಟಿ ಪ್ರಕಟ : ಮನ್ಸೂರ್ ಅಲಿ ಖಾನ್ ಗೆ ಟಿಕೇಟ್ ಘೋಷಣೆ

ಕರ್ನಾಟಕದಿಂದ ರಾಜ್ಯಸಭೆಗೆ ನಡೆಯುವ ಚುನಾವಣೆಗೆ ಕಾಂಗ್ರೇಸ್ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟ ಮಾಡಿದೆ. ಕರ್ನಾಟಕದಿಂದ ಅಖಿಲ ಭಾರತ ಕಾಂಗ್ರೇಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪವನ ಖೇರಾ ಹಾಗೂ

Live Cricket

error: Content is protected !!