ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದಿನಿಂದ ನಾಲ್ಕು ದಿನಗಳ ಕಾಲ ಧಾರವಾಡದಲ್ಲಿ ನಡೆಯಲಿರುವ ಕೃಷಿ ಮೇಳದಲ್ಲಿ ಭಾಗವಹಿಸಿದ್ದಾರೆ. ಕೃಷಿ ಮೇಳಕ್ಕೆ ಬಂದ ಮುಖ್ಯಮಂತ್ರಿಗಳಿಗೆ ಅದ್ದೂರಿ ಸ್ವಾಗತ ಕೋರಲಾಯಿತು. ಸಿದ್ದರಾಮಯ್ಯ ಕೃಷಿ ವಿಶ್ವ ವಿಧ್ಯಾಲಯದ ಆವರಣಕ್ಕೆ ಬರುತ್ತಿದ್ದಂತೆ ಡೊಳ್ಳಿನ ಮೂಲಕ ಸ್ವಾಗತ ನೀಡಲಾಯಿತು. ಕೃಷಿ ಮಳಿಗೆಗಳಿಗೆ ಭೇಟಿ ಕೊಟ್ಟ ಮುಖ್ಯಮಂತ್ರಿಗಳು ಹಲವು ಮಾಹಿತಿ ಕಲೆ ಹಾಕಿದರು.
ಸಿದ್ದರಾಮಯ್ಯನವರಿಗೆ ಸ್ವಾಗತ ಹೇಗಿತ್ತು ಇಲ್ಲಿದೆ ನೋಡಿ
Author: Karnataka Files
Post Views: 5





