Download Our App

Follow us

Home » ರಾಜಕೀಯ » ಒಂದೇ ವೇದಿಕೆಯಲ್ಲಿದ್ದರು, ಪರಸ್ಪರ ಮಾತನಾಡದ ಇಬ್ಬರು ಮಾಜಿ ಮುಖ್ಯಮಂತ್ರಿಗಳು.

ಒಂದೇ ವೇದಿಕೆಯಲ್ಲಿದ್ದರು, ಪರಸ್ಪರ ಮಾತನಾಡದ ಇಬ್ಬರು ಮಾಜಿ ಮುಖ್ಯಮಂತ್ರಿಗಳು.

ಗದಗ ಜಿಲ್ಲೆಯ ಲಕ್ಷ್ಮೇಶ್ವರದ ಮುಕ್ತಿ ಮಂದಿರದಲ್ಲಿ ಇಂದು ಕೋಟಿ ಲಿಂಗ ಸ್ಥಾಪನೆಯ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಕಾರ್ಯಕ್ರಮಕ್ಕೆ ಮಾಜಿ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಹಾಗೂ ಜಗದೀಶ ಶೆಟ್ಟರ ಅವರನ್ನು ಆಮಂತ್ರಿಸಲಾಗಿತ್ತು. ಗದಗ ಜಿಲ್ಲೆಯ ಶಾಸಕರು ಸಮಾರಂಭದಲ್ಲಿ ಹಾಜರಿದ್ದರು. ಸಮಾರಂಭದಲ್ಲಿ ಸ್ವಾಮೀಜಿಗಳ ಎಡ ಹಾಗೂ ಬಲ ಭಾಗದಲ್ಲಿ ಕುಳಿತಿದ್ದ ಬಸವರಾಜ ಬೊಮ್ಮಾಯಿ ಹಾಗೂ ಜಗದೀಶ ಶೆಟ್ಟರ ಪರಸ್ಪರ ಮುಖ ನೋಡಿ ಮಾತನಾಡದೆ ಇದ್ದುದು ಕಂಡು ಬಂತು.   ಇಬ್ಬರು ಮಾಜಿ ಮುಖ್ಯಮಂತ್ರಿಗಳು ಪರಸ್ಪರ ಮಾತನಾಡದೇ ಇರೋದನ್ನ ಸಭಿಕರು ಗಮನಿಸಿದರು. ಬದಲಾದ ರಾಜಕೀಯ ಪರಿಸ್ಥಿತಿಯಲ್ಲಿ ಇಬ್ಬರ ಉಪಸ್ಥಿತಿ ಕುತೂಹಲ ಮೂಡಿಸಿತ್ತು.

Karnataka Files
Author: Karnataka Files

Leave a Comment

RELATED LATEST NEWS

Top Headlines

ರಾಜ್ಯದಲ್ಲಿ ಭಯ ಹುಟ್ಟಿಸುತ್ತಿರುವ ಹೆಣ್ಣುಮಕ್ಕಳ ನಾಪತ್ತೆ ಪ್ರಕರಣ

ಕರ್ನಾಟಕದಲ್ಲಿ ವರ್ಷದಿಂದ ವರ್ಷಕ್ಕೆ ಹೆಚ್ಚುತ್ತಿರುವ ಹೆಣ್ಣುಮಕ್ಕಳ ನಾಪತ್ತೆ ಪ್ರಕರಣಗಳು ಭಯ ಹುಟ್ಟಿಸಿವೆ.  ಕರ್ನಾಟಕದಲ್ಲಿ ಕಳೆದ ಆರು ವರ್ಷಗಳ ಅವಧಿಯಲ್ಲಿ ಹತ್ತು ಸಾವಿರಕ್ಕೂ ಹೆಚ್ಚು ಹೆಣ್ಣುಮಕ್ಕಳು ನಾಪತ್ತೆಯಾಗಿದ್ದಾರೆ.  ಇತ್ತೀಚಿನ

Live Cricket

error: Content is protected !!