Download Our App

Follow us

Home » ರಾಜಕೀಯ » ಧಾರವಾಡದಲ್ಲಿ ಕಂದಾಯ ಸಚಿವರ ಮಿಂಚಿನ ಸಂಚಾರ. ಗ್ರೌಂಡ ರಿಯಾಲಿಟಿಗಿಳಿದ ಕೃಷ್ಣ ಭೈರೇಗೌಡ.

ಧಾರವಾಡದಲ್ಲಿ ಕಂದಾಯ ಸಚಿವರ ಮಿಂಚಿನ ಸಂಚಾರ. ಗ್ರೌಂಡ ರಿಯಾಲಿಟಿಗಿಳಿದ ಕೃಷ್ಣ ಭೈರೇಗೌಡ.

ರಾಜ್ಯ ಕಾಂಗ್ರೇಸ ಸರ್ಕಾರದ ಅತ್ಯಂತ ಸರಳ ಹಾಗೂ ಪಾರದರ್ಶಕ ಸಚಿವ ಎಂದು ಕರೆಸಿಕೊಳ್ಳುವ ಕಂದಾಯ ಸಚಿವ ಕೃಷ್ಣ ಭೈರೇಗೌಡರು ಇಂದು ಗ್ರೌಂಡ ರಿಯಾಲಿಟಿ ನಡೆಸಿದರು. ಇಲಾಖೆಯ ಪ್ರಗತಿ ಪರಿಶೀಲನೆಗೆಂದು ಧಾರವಾಡ ಜಿಲ್ಲೆಯ ಪ್ರವಾಸದಲ್ಲಿರುವ ಕಂದಾಯ ಸಚಿವರು ಕಲಘಟಗಿ ತಾಲೂಕಿನ ದುಮ್ಮವಾಡ ಗ್ರಾಮಡ ನಾಡ ಕಚೇರಿಗೆ ದಿಡೀರ ಭೇಟಿ ನೀಡಿದರು.

ನಾಡ ಕಛೇರಿಯ ಕಾರ್ಯ ವೈಖರಿ ಬಗ್ಗೆ ಮಾಹಿತಿ ಪಡೆದ ಕೃಷ್ಣ ಭೈರೇಗೌಡರು, ಅಧಿಕಾರಿಗಳು ಜನಸ್ನೇಹಿ ಸೇವೆ ನೀಡುವಂತೆ ಸೂಚಿಸಿದರು. ಸರ್ಕಾರದ ಯೋಜನೆಗಳನ್ನು ಜನರ ಮನೆ ಬಾಗಿಲಿಗೆ ತಲುಪಿಸುವಂತೆ ಕರೆ ನೀಡಿದರು. ಸಚಿವರಿಗೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಸಾಥ ನೀಡಿದರು. ಕಂದಾಯ ಸಚಿವ ಕೃಷ್ಣ ಭೈರೇಗೌಡ, ಇಂದು ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಇಲಾಖೆಯ ಪ್ರಗತಿ ಪರಿಶೀಲನೆ ನಡೆಸಲಿದ್ದಾರೆ.

Karnataka Files
Author: Karnataka Files

Leave a Comment

RELATED LATEST NEWS

Top Headlines

ರಾಜ್ಯದಲ್ಲಿ ಭಯ ಹುಟ್ಟಿಸುತ್ತಿರುವ ಹೆಣ್ಣುಮಕ್ಕಳ ನಾಪತ್ತೆ ಪ್ರಕರಣ

ಕರ್ನಾಟಕದಲ್ಲಿ ವರ್ಷದಿಂದ ವರ್ಷಕ್ಕೆ ಹೆಚ್ಚುತ್ತಿರುವ ಹೆಣ್ಣುಮಕ್ಕಳ ನಾಪತ್ತೆ ಪ್ರಕರಣಗಳು ಭಯ ಹುಟ್ಟಿಸಿವೆ.  ಕರ್ನಾಟಕದಲ್ಲಿ ಕಳೆದ ಆರು ವರ್ಷಗಳ ಅವಧಿಯಲ್ಲಿ ಹತ್ತು ಸಾವಿರಕ್ಕೂ ಹೆಚ್ಚು ಹೆಣ್ಣುಮಕ್ಕಳು ನಾಪತ್ತೆಯಾಗಿದ್ದಾರೆ.  ಇತ್ತೀಚಿನ

Live Cricket

error: Content is protected !!