Download Our App

Follow us

Home » ರಾಜಕೀಯ » ರಾತ್ರಿ ವೇಳೆ ಓಡಾಡುವದು ಭಯ ಹುಟ್ಟಿಸಿದೆ. ಬಸನಗೌಡ ಪಾಟೀಲ್ ಯತ್ನಾಳ ಹೇಳಿಕೆ.

ರಾತ್ರಿ ವೇಳೆ ಓಡಾಡುವದು ಭಯ ಹುಟ್ಟಿಸಿದೆ. ಬಸನಗೌಡ ಪಾಟೀಲ್ ಯತ್ನಾಳ ಹೇಳಿಕೆ.

ರಾಜ್ಯದಲ್ಲಿ ಪರಿಸ್ಥಿತಿ ಸರಿಯಿಲ್ಲ ಎಂದಿರುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ, ರಾತ್ರಿ ವೇಳೆ ಹಿಂದೂಗಳು ಓಡಾಡದಂತಹ ಸ್ಥಿತಿ ನಿರ್ಮಾಣವಾಗಿದೆ ಎಂದು ತಿಳಿಸಿದ್ದಾರೆ. ಯತ್ನಾಳ ಕಾಂಗ್ರೇಸ್ ಸರ್ಕಾರದ ಮೇಲೆ ನಿರಂತರವಾಗಿ ಛಾಟಿ ಬೀಸುತ್ತಿದ್ದಾರೆ. ರಾಜ್ಯದಲ್ಲಿ ತಾಲಿಬಾನ್ ಸರ್ಕಾರ ಇದೆ ಎಂದಿರುವ ಅವರು ಮೈಸೂರು ಹಾಗೂ ಶಿವಮೊಗ್ಗದಲ್ಲಿ ಗಲಭೆಯಾಗಿವೆ ಎಂದಿದ್ದಾರೆ. ಭಯ ಪಡುವ ಅವಶ್ಯಕತೆ ಇಲ್ಲ ಎಂದಿರುವ ಬಸನಗೌಡ ಪಾಟೀಲ್ ಯತ್ನಾಳ, 6 ತಿಂಗಳಲ್ಲಿ ಸರ್ಕಾರ ಬದಲಾಗಲಿದೆ ಎಂದು ಮತ್ತೆ ಹೇಳಿಕೆ ಕೊಟ್ಟಿದ್ದಾರೆ.

Karnataka Files
Author: Karnataka Files

Leave a Comment

RELATED LATEST NEWS

Top Headlines

ನವಲಗುಂದ ನರಗುಂದ ರೈತ ಬಂಡಾಯಕ್ಕೆ 46 ವರ್ಷ ಪೂರ್ಣ : ರೈತರ ಪಾದಕ್ಕೆ ಶರಣಾಗಿದ್ದ ಕಾಂಗ್ರೇಸ್ ಸರ್ಕಾರ : ಅಂದು ನಡೆದಿದ್ದು ಏನು? ಇಲ್ಲಿದೆ ಡಿಟೇಲ್ ಸ್ಟೋರಿ

ನವಲಗುಂದ ನರಗುಂದ ರೈತ ಬಂಡಾಯ ನಡೆದು ಇವತ್ತಿಗೆ 46 ವರ್ಷಗಳು ಪೂರ್ಣಗೊಂಡಿವೆ. ಪ್ರತಿ ವರ್ಷ ಜುಲೈ 21 ರಂದು ರೈತರು, ಈ ದಿನವನ್ನು ರೈತ ಹುತಾತ್ಮ ದಿನಾಚರಣೆ

Live Cricket

error: Content is protected !!