ಹುಬ್ಬಳ್ಳಿ ಧಾರವಾಡ ಬೈಪಾಸ ರಸ್ತೆಯಲ್ಲಿ ನಡೆದ ಅಪಘಾತದಲ್ಲಿ ಪೊಲೀಸ್ ಪೇದೆ ಸಾವನ್ನಪ್ಪಿದ ಕೆಲವೇ ಘಂಟೆಗಳಲ್ಲಿ ಸಂಜೀವಿನಿ ಪಾರ್ಕ ಹತ್ತಿರ ನಡೆದ ಅಪಘಾತದಲ್ಲಿ ಓರ್ವ ಸಾವನ್ನಪ್ಪಿದ್ದಾನೆ. ಹುಲಕೊಪ್ಪ ಗ್ರಾಮದ ಭೀಮಪ್ಪ ನಾಗಣ್ಣವರ ಎಂಬಾತ ಸಾವನ್ನಪ್ಪಿದ್ದಾನೆ. ಸ್ಥಳಕ್ಕೆ ಸಂಚಾರಿ ಪೊಲೀಸರು ಭೇಟಿ ನೀಡಿದ್ದು, ತನಿಖೆ ನಡೆಸುತ್ತಿದ್ದಾರೆ. ಬೈಕ್ ಗುದ್ದಿದ ಪರಿಣಾಮ ಭೀಮಪ್ಪ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾನೆ.
Author: Karnataka Files
Post Views: 1





