Download Our App

Follow us

Home » ರಾಜಕೀಯ » ನಾಳೆ ಹುಬ್ಬಳ್ಳಿ ಈದ್ಗಾ ಗಣಪತಿ ವಿಸರ್ಜನೆ. ಬಸನಗೌಡ ಪಾಟೀಲ್ ಯತ್ನಾಳ ಸೇರಿದಂತೆ ಬಿಜೆಪಿ ನಾಯಕರ ಆಗಮನ ನಿರೀಕ್ಷೆ.

ನಾಳೆ ಹುಬ್ಬಳ್ಳಿ ಈದ್ಗಾ ಗಣಪತಿ ವಿಸರ್ಜನೆ. ಬಸನಗೌಡ ಪಾಟೀಲ್ ಯತ್ನಾಳ ಸೇರಿದಂತೆ ಬಿಜೆಪಿ ನಾಯಕರ ಆಗಮನ ನಿರೀಕ್ಷೆ.

ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಯಾವುದೇ ತೊಂದರೆ ಇಲ್ಲದೆ ಗಣೇಶ ಪ್ರತಿಷ್ಠಾಪನೆ ಆಗಿದೆ. ನಾಳೆ ಈದ್ಧಾ ಮೈದಾನದಲ್ಲಿ ಪ್ರತಿಷ್ಟಾಪನೆಗೊಂಡ ಗಣೇಶ ವಿಸರ್ಜನೆ ನಡೆಯಲಿದ್ದು, 12 ಘಂಟಿಗೆ ಮೆರವಣಿಗೆ ಆರಂಭವಾಗಲಿದೆ ಎಂದು ಶಾಸಕ ಅರವಿಂದ ಬೆಲ್ಲದ ತಿಳಿಸಿದ್ದಾರೆ. ಗಣಪತಿ ವಿಸರ್ಜನೆ ಕಾರ್ಯಕ್ರಮದಲ್ಲಿ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಸೇರಿದಂತೆ ಅನೇಕ ನಾಯಕರು ಭಾಗವಹಿಸುವ ನಿರೀಕ್ಷೆ ಇದೆ ಎಂದು ಬೆಲ್ಲದ ತಿಳಿಸಿದ್ದಾರೆ. ಸಿ ಟಿ ರವಿ ಕೂಡಾ ಬರುವ ನಿರೀಕ್ಷೆ ಇದ್ದು, ಸರ್ಕಾರ ಬಗ್ಗದೆ ಇರೋ ಕಾರಣಕ್ಕೆ ಹೋರಾಟ ಅನಿವಾರ್ಯವಾಗಿತ್ತು ಎಂದರು. 

 

 

 

 

Karnataka Files
Author: Karnataka Files

Leave a Comment

RELATED LATEST NEWS

Top Headlines

ಧಾರವಾಡ : ಪೊಲೀಸ್ ನೇಮಕಾತಿ ವಯೋಮಿತಿ ಹೆಚ್ಚಳಕ್ಕೆ ಆಗ್ರಹಿಸಿ ನಾಳೆ ಬೃಹತ್ ಪ್ರತಿಭಟನೆ ಇನ್ ಸೈಡ್ ಸ್ಟೋರಿ. ಓದಲೇಬೇಕಾದ ಸ್ಟೋರಿ.

ಪೊಲೀಸ್ ಪೇದೆ ನೇಮಕಾತಿ ವಯೋಮಿತಿ ಹೆಚ್ಚಳಕ್ಕೆ ಆಗ್ರಹಿಸಿ ನಾಳೆ ಧಾರವಾಡದಲ್ಲಿ ವಿವಿಧ ಸಂಘಟನೆಗಳು ಕರೆ ಕೊಟ್ಟಿರುವ ಧಾರವಾಡ ಚಲೋ ಬೃಹತ್ ಪ್ರತಿಭಟನೆ ನಡೆಯಲಿದೆ. ಧಾರವಾಡ ವಿದ್ಯಾಕಾಶಿ ಎಂದು

Live Cricket

error: Content is protected !!