Download Our App

Follow us

Home » ಭಾರತ » ನಾಳೆ ಧಾರವಾಡದಲ್ಲಿ ಜನತಾ ದರ್ಶನ. ಸೃಜನಾ ರಂಗ ಮಂದಿರದಲ್ಲಿ ಲಾಡರಿಂದ, ಅಹವಾಲು ಸ್ವೀಕಾರ.

ನಾಳೆ ಧಾರವಾಡದಲ್ಲಿ ಜನತಾ ದರ್ಶನ. ಸೃಜನಾ ರಂಗ ಮಂದಿರದಲ್ಲಿ ಲಾಡರಿಂದ, ಅಹವಾಲು ಸ್ವೀಕಾರ.

ರಾಜ್ಯ ಸರ್ಕಾರದ ಮಹತ್ವದ ಕಾರ್ಯಕ್ರಮ ಜನತಾ ದರ್ಶನ ಕಾರ್ಯಕ್ರಮ ನಾಳೆ ಧಾರವಾಡದಲ್ಲಿ ನಡೆಯಲಿದೆ. ಧಾರವಾಡದ ಕೆ ಸಿ ಡಿ ಕಾಲೇಜು ಆವರಣದಲ್ಲಿರುವ ಸೃಜನಾ ರಂಗ ಮಂದಿರದಲ್ಲಿ ಬೆಳಿಗ್ಗೆ 11 ಘಂಟೆಗೆ ಜನತಾ ದರ್ಶನ ಆರಂಭವಾಗಲಿದೆ.

ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್, ಜನರಿಂದ ಅಹವಾಲು ಸ್ವೀಕರಿಸಲಿದ್ದಾರೆ. ಜನತಾ ದರ್ಶನದಲ್ಲಿ ಎಲ್ಲಾ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಭಾಗವಹಿಸಲಿದ್ದು, ತುರ್ತು ಪ್ರಕರಣಗಳನ್ನು ಸ್ಥಳದಲ್ಲಿಯೇ ಬಗೆಹರಿಸುವ ನಿಟ್ಟಿನಲ್ಲಿ ಎಲ್ಲ ಸಿದ್ಧತೆಗಳನ್ನು ಜಿಲ್ಲಾಡಳಿತ ಮಾಡಿಕೊಂಡಿದೆ.

Karnataka Files
Author: Karnataka Files

Leave a Comment

RELATED LATEST NEWS

Top Headlines

ಧಾರವಾಡ : ಪೊಲೀಸ್ ನೇಮಕಾತಿ ವಯೋಮಿತಿ ಹೆಚ್ಚಳಕ್ಕೆ ಆಗ್ರಹಿಸಿ ನಾಳೆ ಬೃಹತ್ ಪ್ರತಿಭಟನೆ ಇನ್ ಸೈಡ್ ಸ್ಟೋರಿ. ಓದಲೇಬೇಕಾದ ಸ್ಟೋರಿ.

ಪೊಲೀಸ್ ಪೇದೆ ನೇಮಕಾತಿ ವಯೋಮಿತಿ ಹೆಚ್ಚಳಕ್ಕೆ ಆಗ್ರಹಿಸಿ ನಾಳೆ ಧಾರವಾಡದಲ್ಲಿ ವಿವಿಧ ಸಂಘಟನೆಗಳು ಕರೆ ಕೊಟ್ಟಿರುವ ಧಾರವಾಡ ಚಲೋ ಬೃಹತ್ ಪ್ರತಿಭಟನೆ ನಡೆಯಲಿದೆ. ಧಾರವಾಡ ವಿದ್ಯಾಕಾಶಿ ಎಂದು

Live Cricket

error: Content is protected !!