Download Our App

Follow us

Home » ರಾಜಕೀಯ » ರಾಜ್ಯದ ಸಂಪತ್ತು ಎಲ್ಲರಿಗೂ ಸಿಗಬೇಕು. ಮುಸ್ಲಿಂರ ಅಭಿವೃದ್ಧಿಗೆ 10 ಸಾವಿರ ಕೋಟಿ / ಸಿದ್ದರಾಮಯ್ಯ.

ರಾಜ್ಯದ ಸಂಪತ್ತು ಎಲ್ಲರಿಗೂ ಸಿಗಬೇಕು. ಮುಸ್ಲಿಂರ ಅಭಿವೃದ್ಧಿಗೆ 10 ಸಾವಿರ ಕೋಟಿ / ಸಿದ್ದರಾಮಯ್ಯ.

ನನ್ನ ಅಧಿಕಾರದ ಅವಧಿ ಮುಗಿಯುವದರೊಳಗಾಗಿ ಮುಸ್ಲಿಂ ಸಮುದಾಯದ ಅಭಿವೃದ್ಧಿಗೆ 10 ಸಾವಿರ ಕೋಟಿ ಅನುದಾನ ನೀಡುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಬೆಂಗಳೂರಿನ ಎಚ್.ಬಿ.ಆರ್ ಲೇ ಔಟ್ ನಲ್ಲಿ ನಡೆದ ನೂತನ ಬ್ಯಾರಿ ಸೌಹಾರ್ದ ಭವನದ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದ ಮುಖ್ಯಮಂತ್ರಿಗಳು ರಾಜ್ಯದ ಸಂಪತ್ತು ಎಲ್ಲರಿಗೂ ಸಿಗಬೇಕು ಎಂದು ಹೇಳಿದರು.

ಮೊದಲು ಮುಸ್ಲಿಂರ ಅಭಿವೃದ್ಧಿಗೆ 400 ಕೋಟಿ ಹಣ ಮೀಸಲಿಟ್ಟಿದ್ದರು. ಆ ಬಳಿಕ ಅನುದಾನವನ್ನು 3 ಸಾವಿರ ಕೋಟಿಗೆ ಏರಿಸಿದ್ದೇ ಎಂದರು. ರಾಜ್ಯದಲ್ಲಿ ನಾವು ಎಲ್ಲಾ ಸಮುದಾಯಗಳ ಅಭಿವೃದ್ಧಿಗೆ ಕೆಲಸ ಮಾಡುತ್ತೇವೆ ಎಂದು ಸಿದ್ದರಾಮಯ್ಯ ತಿಳಿಸಿದರು.

Karnataka Files
Author: Karnataka Files

Leave a Comment

RELATED LATEST NEWS

Top Headlines

ಧಾರವಾಡ ಕಿಟಲ್ ಕಾಲೇಜಿನ ಹ್ಯಾಂಡ್ ಸಮ್, ಕೋಲಾರ ಸರ್ ಇನ್ನಿಲ್ಲ

ಅಪಾರ ಶಿಷ್ಯ ಬಳಗ ಹೊಂದಿದ್ದ ಧಾರವಾಡ ಕಿಟಲ್ ಕಾಲೇಜಿನಲ್ಲಿ ಅಧ್ಯಾಪಕರಾಗಿದ್ದ ಸಂಪತರಾಜ ಕೋಲಾರ ತಮ್ಮ 83 ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ. ಮೃತರ ಅಂತ್ಯಕ್ರೀಯೆ ದಿನಾಂಕ 08-03-2026 ರಂದು

Live Cricket

error: Content is protected !!