Download Our App

Follow us

Home » ಅಪರಾಧ » ಧಾರವಾಡದಲ್ಲಿ ಮರಿ ರೌಡಿಗಳ ಹಾವಳಿ. ಅಟ್ಟಹಾಸ ಮೆರೆದವರ ಹೆಡೆಮುರಿಗೆ ಕಟ್ಟಿದ ಇನ್ಸಪೆಕ್ಟರ್ ಕಾಡದೇವರಮಠ.

ಧಾರವಾಡದಲ್ಲಿ ಮರಿ ರೌಡಿಗಳ ಹಾವಳಿ. ಅಟ್ಟಹಾಸ ಮೆರೆದವರ ಹೆಡೆಮುರಿಗೆ ಕಟ್ಟಿದ ಇನ್ಸಪೆಕ್ಟರ್ ಕಾಡದೇವರಮಠ.

ಧಾರವಾಡ ಶಹರ ಠಾಣೆ ವ್ಯಾಪ್ತಿಯಲ್ಲಿ ನಿನ್ನೇ ರಾತ್ರಿ ನಡೆದ ಹೊಡೆದಾಟ ಪ್ರಕರಣಕ್ಕೆ ಸಂಬಂಧಿಸಿದಂತೆ 6 ಜನರನ್ನು ಶಹರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಮದಾರಮಡ್ಡಿಯ ಅನುಪ ನೀಲಣ್ಣವರ ಎಂಬುವವನ ಮೇಲೆ, ಲಕ್ಷ್ಮಿ ಸಿಂಗನ ಕೇರಿಯ ತಿರುಪತಿ ಹಿರೇಮನಿ ಗ್ಯಾಂಗ ಹಲ್ಲೆ ಮಾಡಿತ್ತು. ಹಲ್ಲೆ ನಡೆದ ತಕ್ಷಣ ಫೀಲ್ಡಿಗಿಳಿದ ಪೊಲೀಸರು ಮದ್ಯರಾತ್ರಿ ಕಾರ್ಯಾಚರಣೆ ನಡೆಸಿ 6 ಜನ ಆರೋಪಿಗಳನ್ನು ಬಂಧಿಸಿದ್ದಾರೆ. ಘಟನೆ ನಡೆದ ಕೆಲವೇ ಘಂಟೆಗಳಲ್ಲಿ ಅಟ್ಟಹಾಸ ಮೆರೆದವರ ಹೆಡಮುರಿಗೆ ಕಟ್ಟಿದ ಇನ್ಸಪೆಕ್ಟರ ಕಾಡದೇವರಮಠ ಕಾರ್ಯಕ್ಕೆ ಶ್ಲಾಘನೆ ವ್ಯಕ್ತವಾಗಿದೆ.

Karnataka Files
Author: Karnataka Files

Leave a Comment

RELATED LATEST NEWS

Top Headlines

ಆರ್ ಎಸ್ ಎಸ್ ಬಗ್ಗೆ ಅವಾಚ್ಯ ಪದ ಬಳಕೆ ಮಾಡಿದ ಬಿಜೆಪಿ ಸಂಸದ ಜಿಗಜಿಣಗಿ / RSS ನವರು ಸೂ….. ಮಕ್ಕಳು ಎಂದ ಮುತ್ಯಾ / ಅಡಿಯೋ ಇದೆ ಕೇಳಿ

ಗೃಹ ಸಚಿವ ಪ್ರಿಯಾಂಕ್ ಖರ್ಗೆ RSS ನೋಂದಣಿ ಕುರಿತು ಹೇಳಿಕೆ ಕೊಟ್ಟ ಬೆನ್ನಲ್ಲೇ, ವಿಜಯಪುರದ ಬಿಜೆಪಿ ಸಂಸದ ರಮೇಶ ಜಿಗಜಿಣಗಿ ಅಡಿಯೋ ಇದೀಗ ವೈರಲ್ ಆಗಿದೆ. ರಮೇಶ

Live Cricket

error: Content is protected !!