Download Our App

Follow us

Home » ಕಾನೂನು » ಸಭೆ ಸಮಾರಂಭ, ಸಮಾವೇಶಗಳಲ್ಲಿ ಪಟಾಕಿ ಬಳಸುವಂತಿಲ್ಲ / ಡಿ ಕೆ ಶಿವಕುಮಾರ.

ಸಭೆ ಸಮಾರಂಭ, ಸಮಾವೇಶಗಳಲ್ಲಿ ಪಟಾಕಿ ಬಳಸುವಂತಿಲ್ಲ / ಡಿ ಕೆ ಶಿವಕುಮಾರ.

ಅತ್ತಿಬೆಲೆಯಲ್ಲಿ ಪಟಾಕಿ ಗೋದಾಮಿನಲ್ಲಿ ಸಂಭವಿಸಿದ ಘೋರ ದುರಂತದಿಂದ ಎಚ್ಚೆತ್ತುಕೊಂಡಿರುವ ಸರ್ಕಾರ, ಪಟಾಕಿಗಳ ಮೇಲೆ ಬಿಗಿ ಕ್ರಮ ಕೈಗೊಂಡಿದೆ. ಅತ್ತಿಬೆಲೆಯಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ 13 ಜನ ಪ್ರಾಣ ಕಳೆದುಕೊಂಡಿದ್ದರು. ಸರ್ಕಾರ ಈ ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಂಡಿದ್ದು, ಕೇವಲ ಹಸಿರು ಪಟಾಕಿಗ ಬಳಕೆಗೆ ಮಾತ್ರ ಅವಕಾಶ ನೀಡಿದೆ.

ಸಭೆ ಸಮಾರಂಭ, ಸಮಾವೇಶಗಳಲ್ಲಿ ಅಪಾಯಕಾರಿ ಪಟಾಕಿ ಮೇಲೆ ಬಳಸದಂತೆ ಕಟ್ಟಪ್ಪಣೆ ಹೊರಡಿಸಿದೆ. ರಾಜ್ಯದಲ್ಲಿ ಪಟಾಕಿ ಮಳಿಗೆ, ಮತ್ತು ದಾಸ್ತಾನು ಮಳಿಗೆಗಳಿಗೆ 5 ವರ್ಷದ ಪರವಾನಿಗೆ ನೀಡಲಾಗುತ್ತಿತ್ತು. ಅದನ್ನು ಈಗ ಒಂದೆ ವರ್ಷಕ್ಕೆ ಪರವಾನಿಗೆ ನೀಡಬೇಕೆಂದು ಅಧಿಕಾರಿಗಳಿಗೆ ಸೂಚಿಸಲಾಗಿದೆ. ಕಾನೂನುಗಳನ್ನು ಮೀರಿ ಪರವಾನಿಗೆ ನೀಡಿದರೆ, ಕ್ರಮ ಕೈಗೊಳ್ಳಲಾಗುವದು ಎಂದು ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ ತಿಳಿಸಿದ್ದಾರೆ.

Karnataka Files
Author: Karnataka Files

Leave a Comment

RELATED LATEST NEWS

Top Headlines

ನವಲಗುಂದ ನರಗುಂದ ರೈತ ಬಂಡಾಯಕ್ಕೆ 46 ವರ್ಷ ಪೂರ್ಣ : ರೈತರ ಪಾದಕ್ಕೆ ಶರಣಾಗಿದ್ದ ಕಾಂಗ್ರೇಸ್ ಸರ್ಕಾರ : ಅಂದು ನಡೆದಿದ್ದು ಏನು? ಇಲ್ಲಿದೆ ಡಿಟೇಲ್ ಸ್ಟೋರಿ

ನವಲಗುಂದ ನರಗುಂದ ರೈತ ಬಂಡಾಯ ನಡೆದು ಇವತ್ತಿಗೆ 46 ವರ್ಷಗಳು ಪೂರ್ಣಗೊಂಡಿವೆ. ಪ್ರತಿ ವರ್ಷ ಜುಲೈ 21 ರಂದು ರೈತರು, ಈ ದಿನವನ್ನು ರೈತ ಹುತಾತ್ಮ ದಿನಾಚರಣೆ

Live Cricket

error: Content is protected !!