Download Our App

Follow us

Home » ಕಾನೂನು » ಧಾರವಾಡದ ಪಟಾಕಿ ಗೋದಾಮಿನ ಮೇಲೆ ಪೋಲಿಸ್ ಅಧಿಕಾರಿಗಳಿಂದ ದಾಳಿ

ಧಾರವಾಡದ ಪಟಾಕಿ ಗೋದಾಮಿನ ಮೇಲೆ ಪೋಲಿಸ್ ಅಧಿಕಾರಿಗಳಿಂದ ದಾಳಿ

ಬೆಂಗಳೂರಿನ ಅತ್ತಿಬೆಲೆಯಲ್ಲಿ ನಡೆದ ಪಟಾಕಿ ಗೋದಾಮಿನ ಅಗ್ನಿ ದುರಂತದ ಹಿನ್ನೆಲೆಯಲ್ಲಿ ಸರ್ಕಾರ ಕಟ್ಟು ನಿಟ್ಟನ ಕ್ರಮ ಕೈಗೊಂಡಿದೆ. ಧಾರವಾಡದ ದೀಪಕ ಆಕಳವಾಡಿ ಎಂಬುವವರಿಗೆ ಸೇರಿದ ಪಟಾಕಿ ಗೋದಾಮಿನ ಮೇಲೆ ಎ ಸಿ ಪಿ ಸಿದ್ದನಗೌಡ್ರ ನೇತೃತ್ವದಲ್ಲಿ ದಾಳಿ ಮಾಡಿದ್ದಾರೆ. ಸರ್ಕಾರ ನಿನ್ನೆಯಷ್ಟೇ ಯಾವದೇ ಸಭೆ ಸಮಾರಂಭ, ಸಮಾವೇಶಗಳಲ್ಲಿ ಹಾನಿಕಾರಕ ಪಟಾಕಿ ಬಳಕೆ ಮಾಡುವಂತಿಲ್ಲ ಎಂದು ಹೇಳಿದೆ. ಅಲ್ಲದೆ ಯಾವದೇ ಸುರಕ್ಷತಾ ಕ್ರಮ ಕೈಗೊಳ್ಳದೆ ಇರುವ  ಪಟಾಕಿ ದಾಸ್ತಾನು ಮೇಲೆ ಕ್ರಮ ಕೈಗೊಳ್ಳಲು ಪೊಲೀಸ್ ಇಲಾಖೆ ಮುಂದಾಗಿದೆ.

Karnataka Files
Author: Karnataka Files

Leave a Comment

RELATED LATEST NEWS

Top Headlines

ಸರ್ವತೋಮುಖ ಅಭಿವೃದ್ಧಿಗೆ ಹೊಸ ಭಾಷ್ಯ – ಶಾಸಕ ವಿನಯ ಕುಲಕರ್ಣಿ ಶ್ಲಾಘನೆ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಮಂಡಿಸಿದ 2026-27ನೇ ಸಾಲಿನ ರಾಜ್ಯ ಬಜೆಟ್ ಅತ್ಯಂತ ಆಶಾದಾಯಕವಾಗಿದ್ದು, ಇದು ಕರ್ನಾಟಕದ ಆರ್ಥಿಕ ಶಕ್ತಿಯನ್ನು ಜಗತ್ತಿಗೆ ಸಾರುವಂತಿದೆ ಎಂದು ಧಾರವಾಡ ಶಾಸಕರು

Live Cricket

error: Content is protected !!