Download Our App

Follow us

Home » ರಾಜಕೀಯ » ಗುತ್ತಿಗೆದಾರನ ಮನೆಯಲ್ಲಿ ಕೋಟಿ ಕೋಟಿ ಪತ್ತೆ. ಸರ್ಕಾರದ ವಿರುದ್ಧ ಬೀದಿಗಿಳಿದ ಬಿಜೆಪಿ.

ಗುತ್ತಿಗೆದಾರನ ಮನೆಯಲ್ಲಿ ಕೋಟಿ ಕೋಟಿ ಪತ್ತೆ. ಸರ್ಕಾರದ ವಿರುದ್ಧ ಬೀದಿಗಿಳಿದ ಬಿಜೆಪಿ.

ಬೆಂಗಳೂರಿನ ಗುತ್ತಿಗೆದಾರನ ಮನೆಯ ಮೇಲೆ ಐ ಟಿ ದಾಳಿ ನಡೆದ ಹಿನ್ನೇಲೆಯಲ್ಲಿ ಧಾರವಾಡದಲ್ಲಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದ ಬಿಜೆಪಿ ಕಾರ್ಯಕರ್ತರು, ಪಂಚರಾಜ್ಯಗಳ ಚುನಾವಣೆಗೆ, ಕಾಂಗ್ರೇಸ್ ಕಡೆಯಿಂದ ಈ ಹಣ ಹೋಗುತ್ತಿತ್ತು ಎಂದು ಆರೋಪಿಸಿದರು.

ಈ ಮಧ್ಯೆ ಪೊಲೀಸ್ ಅಧಿಕಾರಿಗಳ ಮುಂದೆಯೇ ATM ಮುಖ್ಯಮಂತ್ರಿ ಮತ್ತು ATM ಉಪ ಮುಖ್ಯಮಂತ್ರಿ ಎಂದು ಬರೆದಿರುವ ಫಲಕಗಳನ್ನು ಪೊಲೀಸ್ ಬ್ಯಾರಿಕೇಡ ಮೇಲೆ ಅಂಟಿಸಲಾಯಿತು. ಪ್ರತಿಭಟನೆಯಲ್ಲಿ ಮಾಜಿ ಶಾಸಕಿ ಸೀಮಾ ಮಸೂತಿ ಹಾಗೂ ಪಾಲಿಕೆಯ ಸದಸ್ಯರು ಭಾಗವಹಿಸಿದ್ದರು. 

Karnataka Files
Author: Karnataka Files

Leave a Comment

RELATED LATEST NEWS

error: Content is protected !!