Download Our App

Follow us

Home » ಭಾರತ » ಮೋದಿ ಆಯ್ಕೆ ಮಾಡಿದ್ರೆ ಉಳಿತೀರಿ… ಇಲ್ಲ ಅಂದ್ರೆ ಉಳಿಯಲ್ಲ…… ಸ್ವಾಮೀಜಿ ಸ್ಪೋಟಕ ಭವಿಷ್ಯ.

ಮೋದಿ ಆಯ್ಕೆ ಮಾಡಿದ್ರೆ ಉಳಿತೀರಿ… ಇಲ್ಲ ಅಂದ್ರೆ ಉಳಿಯಲ್ಲ…… ಸ್ವಾಮೀಜಿ ಸ್ಪೋಟಕ ಭವಿಷ್ಯ.

ಪ್ರಧಾನಿ ನರೇಂದ್ರ ಮೋದಿ ಕುರಿತು, ಬಾಗಲಕೋಟ ಜಿಲ್ಲೆಯ ಮಹಾಲಿಂಗಪುರದ ಮಹಾಲಿಂಗೇಶ್ವರ ಸ್ವಾಮೀಜಿ ಸ್ಪೋಟಕ ಭವಿಷ್ಯ ನುಡಿದಿದ್ದಾರೆ. ” ಮೋದಿ ಆರಿಸಿ ತಂದರೆ ಉಳಿತೀರಿ. ಆರಸಿ ತರದೇ ಇದ್ದರೆ ಉಳಿಯಲ್ಲ ” ಅಂತ ಭವಿಷ್ಯ ನುಡಿದಿದ್ದಾರೆ. ಮಹಾಲಿಂಗೇಶ್ವರ ಸ್ವಾಮೀಜಿ ಕೈಯಲ್ಲಿ ಜಟ ಹಿಡಿದು ಭವಿಷ್ಯ ನುಡಿದಿದ್ದಾರೆ.

ನವರಾತ್ರಿ ಹಿನ್ನೆಲೆಯಲ್ಲಿ ನಡೆದ ವಿಶೇಷ ಪೂಜೆ ಬಳಿಕ ಸ್ವಾಮೀಜಿ ಹೇಳಿದ ಭವಿಷ್ಯ ಗಮನ ಸೆಳೆದಿದೆ. ಜಟ ಪ್ರತಿವರ್ಷ ಬೆಳೆಯತ್ತೆ ಅನ್ನೋದು ಇಲ್ಲಿನ ಜನರ ನಂಬಿಕೆಯಾಗಿದ್ದು, ಜಟ ಭವಿಷ್ಯವೂ ನಿಜವಾಗತ್ತೆ ಅನ್ನೋ ನಂಬಿಕೆ ಭಕ್ತರಲ್ಲಿ ಮನೆ ಮಾಡಿದೆ.

Karnataka Files
Author: Karnataka Files

Leave a Comment

RELATED LATEST NEWS

Top Headlines

ಧಾರವಾಡ : ಪೊಲೀಸ್ ನೇಮಕಾತಿ ವಯೋಮಿತಿ ಹೆಚ್ಚಳಕ್ಕೆ ಆಗ್ರಹಿಸಿ ನಾಳೆ ಬೃಹತ್ ಪ್ರತಿಭಟನೆ ಇನ್ ಸೈಡ್ ಸ್ಟೋರಿ. ಓದಲೇಬೇಕಾದ ಸ್ಟೋರಿ.

ಪೊಲೀಸ್ ಪೇದೆ ನೇಮಕಾತಿ ವಯೋಮಿತಿ ಹೆಚ್ಚಳಕ್ಕೆ ಆಗ್ರಹಿಸಿ ನಾಳೆ ಧಾರವಾಡದಲ್ಲಿ ವಿವಿಧ ಸಂಘಟನೆಗಳು ಕರೆ ಕೊಟ್ಟಿರುವ ಧಾರವಾಡ ಚಲೋ ಬೃಹತ್ ಪ್ರತಿಭಟನೆ ನಡೆಯಲಿದೆ. ಧಾರವಾಡ ವಿದ್ಯಾಕಾಶಿ ಎಂದು

Live Cricket

error: Content is protected !!