Download Our App

Follow us

Home » ಕ್ರೀಡೆ » ಭಾರತ ಕ್ರಿಕೇಟ್ ವಿಶ್ವಕಪ್ ಗೆಲ್ಲಲಿದೆ. ಧಾರವಾಡದಲ್ಲಿ ಖ್ಯಾತ ಕ್ರಿಕೆಟಿಗ ಅಜರುದ್ದಿನ್ ವಿಶ್ವಾಸ

ಭಾರತ ಕ್ರಿಕೇಟ್ ವಿಶ್ವಕಪ್ ಗೆಲ್ಲಲಿದೆ. ಧಾರವಾಡದಲ್ಲಿ ಖ್ಯಾತ ಕ್ರಿಕೆಟಿಗ ಅಜರುದ್ದಿನ್ ವಿಶ್ವಾಸ

ಭಾರತ ಕ್ರಿಕೇಟ್ ತಂಡ ಬಲಿಷ್ಟ ತಂಡವಾಗಿದ್ದು, ಈ ಸಲದ ವಿಶ್ವ ಕಪ್ ಗೆಲ್ಲಲಿದೆ ಎಂದು ಖ್ಯಾತ ಕ್ರಿಕೇಟ್ ಪಟು, ಮೊಹಮ್ಮದ ಅಜರುದ್ದಿನ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಧಾರವಾಡದಲ್ಲಿ ನಡೆದಿರುವ ಪುರುಷರ ಅಂತಾರಾಷ್ಟ್ರೀಯ ಟೆನಿಸ್ ಸ್ಪರ್ಧೆಗೆ ಚಾಲನೆ ನೀಡಿದ ಅವರು, ಭಾರತ ತಂಡ ಉತ್ತಮ ಆಟಗಾರರಿಂದ ಕೂಡಿದೆ ಎಂದರು.

 

Karnataka Files
Author: Karnataka Files

Leave a Comment

RELATED LATEST NEWS

Top Headlines

ರಾಜ್ಯಸಭೆಗೆ ಕರ್ನಾಟಕದಿಂದ ಕಾಂಗ್ರೇಸ್ ಅಭ್ಯರ್ಥಿಗಳ ಪಟ್ಟಿ ಪ್ರಕಟ : ಮನ್ಸೂರ್ ಅಲಿ ಖಾನ್ ಗೆ ಟಿಕೇಟ್ ಘೋಷಣೆ

ಕರ್ನಾಟಕದಿಂದ ರಾಜ್ಯಸಭೆಗೆ ನಡೆಯುವ ಚುನಾವಣೆಗೆ ಕಾಂಗ್ರೇಸ್ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟ ಮಾಡಿದೆ. ಕರ್ನಾಟಕದಿಂದ ಅಖಿಲ ಭಾರತ ಕಾಂಗ್ರೇಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪವನ ಖೇರಾ ಹಾಗೂ

Live Cricket

error: Content is protected !!