Download Our App

Follow us

Home » ಕ್ರೀಡೆ » ಭಾರತ ಕ್ರಿಕೇಟ್ ವಿಶ್ವಕಪ್ ಗೆಲ್ಲಲಿದೆ. ಧಾರವಾಡದಲ್ಲಿ ಖ್ಯಾತ ಕ್ರಿಕೆಟಿಗ ಅಜರುದ್ದಿನ್ ವಿಶ್ವಾಸ

ಭಾರತ ಕ್ರಿಕೇಟ್ ವಿಶ್ವಕಪ್ ಗೆಲ್ಲಲಿದೆ. ಧಾರವಾಡದಲ್ಲಿ ಖ್ಯಾತ ಕ್ರಿಕೆಟಿಗ ಅಜರುದ್ದಿನ್ ವಿಶ್ವಾಸ

ಭಾರತ ಕ್ರಿಕೇಟ್ ತಂಡ ಬಲಿಷ್ಟ ತಂಡವಾಗಿದ್ದು, ಈ ಸಲದ ವಿಶ್ವ ಕಪ್ ಗೆಲ್ಲಲಿದೆ ಎಂದು ಖ್ಯಾತ ಕ್ರಿಕೇಟ್ ಪಟು, ಮೊಹಮ್ಮದ ಅಜರುದ್ದಿನ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಧಾರವಾಡದಲ್ಲಿ ನಡೆದಿರುವ ಪುರುಷರ ಅಂತಾರಾಷ್ಟ್ರೀಯ ಟೆನಿಸ್ ಸ್ಪರ್ಧೆಗೆ ಚಾಲನೆ ನೀಡಿದ ಅವರು, ಭಾರತ ತಂಡ ಉತ್ತಮ ಆಟಗಾರರಿಂದ ಕೂಡಿದೆ ಎಂದರು.

 

Karnataka Files
Author: Karnataka Files

Leave a Comment

RELATED LATEST NEWS

Top Headlines

ನವಲಗುಂದ ನರಗುಂದ ರೈತ ಬಂಡಾಯಕ್ಕೆ 46 ವರ್ಷ ಪೂರ್ಣ : ರೈತರ ಪಾದಕ್ಕೆ ಶರಣಾಗಿದ್ದ ಕಾಂಗ್ರೇಸ್ ಸರ್ಕಾರ : ಅಂದು ನಡೆದಿದ್ದು ಏನು? ಇಲ್ಲಿದೆ ಡಿಟೇಲ್ ಸ್ಟೋರಿ

ನವಲಗುಂದ ನರಗುಂದ ರೈತ ಬಂಡಾಯ ನಡೆದು ಇವತ್ತಿಗೆ 46 ವರ್ಷಗಳು ಪೂರ್ಣಗೊಂಡಿವೆ. ಪ್ರತಿ ವರ್ಷ ಜುಲೈ 21 ರಂದು ರೈತರು, ಈ ದಿನವನ್ನು ರೈತ ಹುತಾತ್ಮ ದಿನಾಚರಣೆ

Live Cricket

error: Content is protected !!