Download Our App

Follow us

Home » ಅಪರಾಧ » ಭೀಕರ ಕೊಲೆಗೆ ಸಾಕ್ಷಿಯಾದ ಧಾರವಾಡ. ಜನನಿಬೀಡ ರಸ್ತೆಯಲ್ಲಿ ಕೊಲೆ ಮಾಡಿ ಪರಾರಿಯಾದ ಹಂತಕರು

ಭೀಕರ ಕೊಲೆಗೆ ಸಾಕ್ಷಿಯಾದ ಧಾರವಾಡ. ಜನನಿಬೀಡ ರಸ್ತೆಯಲ್ಲಿ ಕೊಲೆ ಮಾಡಿ ಪರಾರಿಯಾದ ಹಂತಕರು

ನಿವೃತ್ತರ ಸ್ವರ್ಗ, ಶೈಕ್ಷಣಿಕ ಕಾಶಿ ಎಂದೆಲ್ಲ ಕರೆಸಿಕೊಳ್ಳುವ ಧಾರವಾಡದಲ್ಲಿ ಭೀಕರ ಹತ್ಯೆ ನಡೆದಿದೆ. ಮರಾಠಾ ಕಾಲೋನಿ ರಸ್ತೆಯಲ್ಲಿ ಕೊಲೆ ನಡೆದಿದ್ದು, ಕೊಲೆಯಾದವನನ್ನು ಫಕೀರಪ್ಪ ಎಂದು ಗುರುತಿಸಲಾಗಿದೆ.

ಜನನಿಬೀಡ ರಸ್ತೆಯಲ್ಲಿ ಈ ಕೊಲೆ ನಡೆದಿದ್ದು, ಆತಂಕಕ್ಕೆ ಕಾರಣವಾಗಿದೆ. ಕೊಲೆಯಾದ ಫಕಿರಪ್ಪನ ಮುಖವನ್ನು ಕಲ್ಲಿನಿಂದ ಜಜ್ಜಲಾಗಿದ್ದು, ಸ್ಥಳಕ್ಕೆ ಉಪನಗರ ಠಾಣೆ ಪೊಲೀಸರು ದೌಡಾಯಿಸಿದ್ದಾರೆ. ಧಾರವಾಡದಲ್ಲಿ ಇತ್ತೀಚಿಗೆ ಮರಿ ರೌಡಿಗಳ ಹಾವಳಿ ಮಿತಿ ಮೀರಿದ್ದು, ಪೊಲೀಸರು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕಾಗಿದೆ

Karnataka Files
Author: Karnataka Files

Leave a Comment

RELATED LATEST NEWS

Top Headlines

ನಾನು ಚೂಟಿದಂಗ್ ಮಾಡ್ತೀನಿ, ನೀ ಅತ್ತಂಗ್ ಮಾಡು. ಮಿಲಾಪಿ ಕುಸ್ತಿಗೆ ಸಾಕ್ಷಿಯಾಯ್ತೆ ಇಂದಿನ ಹೋರಾಟ

ಪೊಲೀಸ್ ಪೇದೆ ನೇಮಕಾತಿ ವಯೋಮಿತಿ ಹೆಚ್ಚಳಕ್ಕೆ ಆಗ್ರಹಿಸಿ ಇಂದು ಕರೆ ಕೊಟ್ಟಿದ್ದ “ಬೃಹತ್” ಹೆಸರಿನ ಪ್ರತಿಭಟನೆ, ನಾ ಚೂಟಿದಂಗ್ ಮಾಡ್ತೀನಿ, ನೀ ಅತ್ತಂಗ್ ಮಾಡು ಅನ್ನೋ ಲೆಕ್ಕದಲ್ಲಿ

Live Cricket

error: Content is protected !!