Download Our App

Follow us

Home » ಅಪರಾಧ » ಭೀಕರ ಕೊಲೆಗೆ ಸಾಕ್ಷಿಯಾದ ಧಾರವಾಡ. ಜನನಿಬೀಡ ರಸ್ತೆಯಲ್ಲಿ ಕೊಲೆ ಮಾಡಿ ಪರಾರಿಯಾದ ಹಂತಕರು

ಭೀಕರ ಕೊಲೆಗೆ ಸಾಕ್ಷಿಯಾದ ಧಾರವಾಡ. ಜನನಿಬೀಡ ರಸ್ತೆಯಲ್ಲಿ ಕೊಲೆ ಮಾಡಿ ಪರಾರಿಯಾದ ಹಂತಕರು

ನಿವೃತ್ತರ ಸ್ವರ್ಗ, ಶೈಕ್ಷಣಿಕ ಕಾಶಿ ಎಂದೆಲ್ಲ ಕರೆಸಿಕೊಳ್ಳುವ ಧಾರವಾಡದಲ್ಲಿ ಭೀಕರ ಹತ್ಯೆ ನಡೆದಿದೆ. ಮರಾಠಾ ಕಾಲೋನಿ ರಸ್ತೆಯಲ್ಲಿ ಕೊಲೆ ನಡೆದಿದ್ದು, ಕೊಲೆಯಾದವನನ್ನು ಫಕೀರಪ್ಪ ಎಂದು ಗುರುತಿಸಲಾಗಿದೆ.

ಜನನಿಬೀಡ ರಸ್ತೆಯಲ್ಲಿ ಈ ಕೊಲೆ ನಡೆದಿದ್ದು, ಆತಂಕಕ್ಕೆ ಕಾರಣವಾಗಿದೆ. ಕೊಲೆಯಾದ ಫಕಿರಪ್ಪನ ಮುಖವನ್ನು ಕಲ್ಲಿನಿಂದ ಜಜ್ಜಲಾಗಿದ್ದು, ಸ್ಥಳಕ್ಕೆ ಉಪನಗರ ಠಾಣೆ ಪೊಲೀಸರು ದೌಡಾಯಿಸಿದ್ದಾರೆ. ಧಾರವಾಡದಲ್ಲಿ ಇತ್ತೀಚಿಗೆ ಮರಿ ರೌಡಿಗಳ ಹಾವಳಿ ಮಿತಿ ಮೀರಿದ್ದು, ಪೊಲೀಸರು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕಾಗಿದೆ

Karnataka Files
Author: Karnataka Files

Leave a Comment

RELATED LATEST NEWS

Top Headlines

ರಾಜ್ಯಸಭೆಗೆ ಕರ್ನಾಟಕದಿಂದ ಕಾಂಗ್ರೇಸ್ ಅಭ್ಯರ್ಥಿಗಳ ಪಟ್ಟಿ ಪ್ರಕಟ : ಮನ್ಸೂರ್ ಅಲಿ ಖಾನ್ ಗೆ ಟಿಕೇಟ್ ಘೋಷಣೆ

ಕರ್ನಾಟಕದಿಂದ ರಾಜ್ಯಸಭೆಗೆ ನಡೆಯುವ ಚುನಾವಣೆಗೆ ಕಾಂಗ್ರೇಸ್ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟ ಮಾಡಿದೆ. ಕರ್ನಾಟಕದಿಂದ ಅಖಿಲ ಭಾರತ ಕಾಂಗ್ರೇಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪವನ ಖೇರಾ ಹಾಗೂ

Live Cricket

error: Content is protected !!