ಧಾರವಾಡದ ಶ್ರೀನಗರ ಬಳಿ ಇರುವ ಭಾವಿಕಟ್ಟಿ ಪ್ಲಾಟ್ ನಲ್ಲಿ ಇಂದು ಮಹಾಲಕ್ಷ್ಮಿ ಮಹಿಳಾ ಮಂಡಳದ ಉದ್ಘಾಟನಾ ಕಾರ್ಯಕ್ರಮ ನಡೆಯಿತು. ಪಾಲಿಕೆಯ ಮಾಜಿ ಮಹಾಪೌರ ಈರೇಶ್ ಅಂಚಟಗೇರಿ ಮಹಿಳಾ ಮಂಡಳವನ್ನು ಉದ್ಘಾಟಿಸಿದರು. ಎ ಸಿ ಪಿ ಪ್ರಶಾಂತ ಸಿದ್ದನಗೌಡರ, ಜಯ ಕರ್ನಾಟಕ ಜನಪರ ವೇದಿಕೆಯ ರಾಜ್ಯ ಉಪಾಧ್ಯಕ್ಷ ಮುತ್ತು ಬೆಳ್ಳಕ್ಕಿ, ಪಾಲಿಕೆ ಸದಸ್ಯ ವಿಜಯಾನಂದ ಶೆಟ್ಟಿ, ಮಾಜಿ ಪಾಲಿಕೆ ಸದಸ್ಯೆ ವಿಜಯಲಕ್ಷ್ಮಿ ಲೂತಿಮಠ, ವಕೀಲರಾದ ವಿರಾಜಗೌಡ ಭಾಗವಹಿಸಿದ್ದರು. ಮಹಿಳಾ ಮಂಡಳದ ಅಧ್ಯಕ್ಷೆ ಯಲ್ಲವ್ವ ಅವ್ವಣ್ಣವರ ಅಧ್ಯಕ್ಷತೆ ವಹಿಸಿದ್ದರು. ಸಮಾರಂಭದಲ್ಲಿ ರಾಜಬೀ ಹೂಸೂರ, ಇಂದುಮತಿ ಜಮದಾಳೆ, ಮೀನಾಕ್ಷಿ ನಿಂಬಾಳ್ಕರ ಸೇರಿದಂತೆ ಮುಂತಾದವರು ಇದ್ದರು.
Author: Karnataka Files
Post Views: 3





