Download Our App

Follow us

Home » ರಾಜಕೀಯ » ಧಾರವಾಡ ಲೋಕಸಭಾ ಅಖಾಡಾ ಸಜ್ಜು. ಅತ್ತೆ ಎದುರು ಅಳಿಯನ ಶಕ್ತಿ ಪ್ರದರ್ಶನ,

ಧಾರವಾಡ ಲೋಕಸಭಾ ಅಖಾಡಾ ಸಜ್ಜು. ಅತ್ತೆ ಎದುರು ಅಳಿಯನ ಶಕ್ತಿ ಪ್ರದರ್ಶನ,

ಧಾರವಾಡ ಲೋಕಸಭಾ ಚುನಾವಣೆಗೆ ಕಾಂಗ್ರೇಸ್ ರಂಗ ತಾಲೀಮು ಆರಂಭಿಸಿದೆ. ಅಧಿವೇಶನದ ಕೊನೆಯ ದಿನದ ಕಲಾಪ ಮುಗಿಸಿ ಧಾರವಾಡಕ್ಕೆ ಬಂದ ಧಾರವಾಡ ಜಿಲ್ಲಾ ಲೋಕಸಭಾ ಉಸ್ತುವಾರಿ ಹಾಗೂ ಸಚಿವೆ ಲಕ್ಷ್ಮೀ ಹೆಬ್ಬಾಳಕರರನ್ನು ರಜತ್ ಉಳ್ಳಾಗಡ್ಡಿಮಠ ಬೆಂಬಲಿಗರು ಅದ್ದೂರಿಯಾಗಿ ಸ್ವಾಗತಿಸಿದರು.

ಟೋಲನಾಕಾ ಬಳಿ ಸಚಿವೆ ಲಕ್ಷ್ಮೀ ಹೆಬ್ಬಾಳಕರಗೆ ರಜತ್ ಬೆಂಬಲಿಗರು ಕ್ರೇನ್ ಮೂಲಕ ಬೃಹತ್ ಹಾರ ಹಾಕಿ ಸ್ವಾಗತಿಸಿದರು. ಬರಲಿರುವ ಧಾರವಾಡ ಲೋಕಸಭಾ ಚುನಾವಣೆಗೆ ರಜತ್ ಉಳ್ಳಾಗಡ್ಡಿಮಠರಿಗೆ ಟಿಕೇಟ್ ನೀಡುವಂತೆ ಮನವಿ ಸಲ್ಲಿಸಿದರು. ಅಲ್ಲಿಂದ ಮಯೂರ ರೆಸಾರ್ಟಗೆ ತೆರಳಿದ ಲಕ್ಷ್ಮೀ ಹೆಬ್ಬಾಳಕರ ಜಿಲ್ಲೆಯ ಕಾಂಗ್ರೇಸ್ ಮುಖಂಡರ ಜೊತೆ ಚರ್ಚೆ ನಡೆಸಿದರು. 

Karnataka Files
Author: Karnataka Files

Leave a Comment

RELATED LATEST NEWS

Top Headlines

ಪಿಎಸ್ಐ ನಾಸಿರ್ ಹುಸೇನ್ ನಿಧನಕ್ಕೆ ಕಂಬನಿ ಮಿಡಿದ ಉಡುಪಿ ಜಿಲ್ಲೆ

ಒಬ್ಬ ಪೊಲೀಸ್ ಅಧಿಕಾರಿಯ ಅಕಾಲಿಕ ನಿಧನಕ್ಕೆ, ಅದರಲ್ಲೂ ಮುಸ್ಲಿಂ ಸಮುದಾಯಕ್ಕೆ ಸೇರಿದ್ದ ಪಿಎಸ್ಐ ನಾಸಿರ ಹುಸೇನ್ ನಿಧನಕ್ಕೆ ಉಡುಪಿ ಜಿಲ್ಲೆಯ ಜನ ಕಂಬನಿ ಮಿಡಿದಿದ್ದಾರೆ. ಕುಂದಾಪುರ ಗ್ರಾಮೀಣ

Live Cricket

error: Content is protected !!