Download Our App

Follow us

Home » ಭಾರತ » ALERT..ಮತ್ತೆ ಹೊಸ ರೂಪದಲ್ಲಿ ಬರುತ್ತಿದೆ ಕೊರೋನಾ. ಸಿದ್ದರಾಮಯ್ಯನವರು ಹೇಳಿದ್ದೇನು..

ALERT..ಮತ್ತೆ ಹೊಸ ರೂಪದಲ್ಲಿ ಬರುತ್ತಿದೆ ಕೊರೋನಾ. ಸಿದ್ದರಾಮಯ್ಯನವರು ಹೇಳಿದ್ದೇನು..

ಇಡೀ ದೇಶದಲ್ಲಿ ಕೊರೊನಾ ಹೊಸ ತಳಿ ಶುರುವಾಗಿದ್ದು, ಈ ಬಗ್ಗೆ ಆರೋಗ್ಯ ಸಚಿವರಿಗೆ ಕೂಡಲೇ ಸಭೆ ನಡೆಸಿ ಮುನ್ನೆಚ್ಚರಿಕಾ ಕ್ರಮ ವಹಿಸಲು ಸೂಚಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಗದಗನಲ್ಲಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೊರೋನಾ ವೈರಸ್ ಹೊಸ ರೂಪಾಂತರದಲ್ಲಿ ಕಾಣಿಸಿಕೊಂಡಿದ್ದು, ಈ ಬಗ್ಗೆ ಮಾಹಿತಿ ಬಂದಿದೆ. ಸರ್ಕಾರ ಅಗತ್ಯ ಮುನ್ನೇಚ್ಚರಿಕೆ ಕೈಗೊಂಡಿದೆ ಎಂದರು.

Karnataka Files
Author: Karnataka Files

Leave a Comment

RELATED LATEST NEWS

Top Headlines

ನವಲಗುಂದ ನರಗುಂದ ರೈತ ಬಂಡಾಯಕ್ಕೆ 46 ವರ್ಷ ಪೂರ್ಣ : ರೈತರ ಪಾದಕ್ಕೆ ಶರಣಾಗಿದ್ದ ಕಾಂಗ್ರೇಸ್ ಸರ್ಕಾರ : ಅಂದು ನಡೆದಿದ್ದು ಏನು? ಇಲ್ಲಿದೆ ಡಿಟೇಲ್ ಸ್ಟೋರಿ

ನವಲಗುಂದ ನರಗುಂದ ರೈತ ಬಂಡಾಯ ನಡೆದು ಇವತ್ತಿಗೆ 46 ವರ್ಷಗಳು ಪೂರ್ಣಗೊಂಡಿವೆ. ಪ್ರತಿ ವರ್ಷ ಜುಲೈ 21 ರಂದು ರೈತರು, ಈ ದಿನವನ್ನು ರೈತ ಹುತಾತ್ಮ ದಿನಾಚರಣೆ

Live Cricket

error: Content is protected !!