Download Our App

Follow us

Home » ಭಾರತ » ALERT..ಮತ್ತೆ ಹೊಸ ರೂಪದಲ್ಲಿ ಬರುತ್ತಿದೆ ಕೊರೋನಾ. ಸಿದ್ದರಾಮಯ್ಯನವರು ಹೇಳಿದ್ದೇನು..

ALERT..ಮತ್ತೆ ಹೊಸ ರೂಪದಲ್ಲಿ ಬರುತ್ತಿದೆ ಕೊರೋನಾ. ಸಿದ್ದರಾಮಯ್ಯನವರು ಹೇಳಿದ್ದೇನು..

ಇಡೀ ದೇಶದಲ್ಲಿ ಕೊರೊನಾ ಹೊಸ ತಳಿ ಶುರುವಾಗಿದ್ದು, ಈ ಬಗ್ಗೆ ಆರೋಗ್ಯ ಸಚಿವರಿಗೆ ಕೂಡಲೇ ಸಭೆ ನಡೆಸಿ ಮುನ್ನೆಚ್ಚರಿಕಾ ಕ್ರಮ ವಹಿಸಲು ಸೂಚಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಗದಗನಲ್ಲಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೊರೋನಾ ವೈರಸ್ ಹೊಸ ರೂಪಾಂತರದಲ್ಲಿ ಕಾಣಿಸಿಕೊಂಡಿದ್ದು, ಈ ಬಗ್ಗೆ ಮಾಹಿತಿ ಬಂದಿದೆ. ಸರ್ಕಾರ ಅಗತ್ಯ ಮುನ್ನೇಚ್ಚರಿಕೆ ಕೈಗೊಂಡಿದೆ ಎಂದರು.

Karnataka Files
Author: Karnataka Files

Leave a Comment

RELATED LATEST NEWS

Top Headlines

ನವಲಗುಂದ ವಿಧಾನಸಭಾ ಕ್ಷೇತ್ರದ ಮೂರು ತಾಲೂಕು ಬರಪೀಡಿತ ಘೋಷಣೆ: ಧಾರವಾಡ ತಾಲೂಕು ನಿರ್ಲಕ್ಷ್ಯ ಆರೋಪ

ನವಲಗುಂದ: ಮಳೆ ಅಭಾವದ ಹಿನ್ನೆಲೆಯಲ್ಲಿ ಸರ್ಕಾರ ಎರಡನೇ ಹಂತದಲ್ಲಿ ರಾಜ್ಯದ 24 ತಾಲೂಕುಗಳನ್ನು ಬರಪೀಡಿತ ತಾಲೂಕುಗಳೆಂದು ಘೋಷಿಸಿದ್ದು, ಧಾರವಾಡ ಜಿಲ್ಲೆಯ ನವಲಗುಂದ, ಅಣ್ಣಿಗೇರಿ ಹಾಗೂ ಹುಬ್ಬಳ್ಳಿ ತಾಲೂಕುಗಳು

Live Cricket

error: Content is protected !!