Download Our App

Follow us

Home » ಅಪಘಾತ » ಧಾರವಾಡದ ಸಿ ಬಿ ಟಿ ಬಳಿ ಬೆಂಕಿ ಅವಘಡಕ್ಕೆ ತುತ್ತಾದ ಅಂಗಡಿ / ಕೃತ್ಯನಾ, ಆಕಸ್ಮಿಕನಾ?

ಧಾರವಾಡದ ಸಿ ಬಿ ಟಿ ಬಳಿ ಬೆಂಕಿ ಅವಘಡಕ್ಕೆ ತುತ್ತಾದ ಅಂಗಡಿ / ಕೃತ್ಯನಾ, ಆಕಸ್ಮಿಕನಾ?

ಧಾರವಾಡದ ಸಿ ಬಿ ಟಿ ಬಳಿ ಇರುವ ಶ್ರೀ ದುರ್ಗಾ ಪರಮೇಶ್ವರಿ ಮಂದಾರ್ತಿ ಅಂಗಡಿಗೆ ಬೆಂಕಿ ತಗುಲಿದ ಪರಿಣಾಮ ಅಂಗಡಿಯಲ್ಲಿದ್ದ ಸಂಪೂರ್ಣ ವಸ್ತುಗಳು ಬೆಂಕಿಗಾಹುತಿಯಾಗಿವೆ.

ಮಧ್ಯರಾತ್ರಿ ಈ ಘಟನೆ ನಡೆದಿದ್ದು, ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿಯನ್ನು ಹತೋಟಿಗೆ ತಂದಿದ್ದಾರೆ. ಸ್ಥಳಕ್ಕೆ ಶಹರ ಠಾಣೆ ಪೊಲೀಸರು ಭೇಟಿ ನೀಡಿ, ದೂರು ಧಾಖಲಿಸಿಕೊಂಡಿದ್ದಾರೆ. ಇದು ಕೃತ್ಯನಾ, ಆಕಸ್ಮಿಕ ಘಟನೆಯಾ ಅನ್ನೋದರ ಬಗ್ಗೆ ಮಾಹಿತಿ ಕಲೆ ಹಾಕುತ್ತಿದ್ದಾರೆ.

Karnataka Files
Author: Karnataka Files

Leave a Comment

RELATED LATEST NEWS

Top Headlines

ಹುಬ್ಬಳ್ಳಿ ಗ್ರಾಮೀಣ ಪೊಲೀಸರ ಕಾರ್ಯಾಚರಣೆ : ಇಬ್ಬರು ಸುಲಿಗೆಕೋರರ ಬಂಧನ

ಹುಬ್ಬಳ್ಳಿಯ ದೇವರಗುಡಿಹಾಳದಿಂದ ರೇವಡಿಹಾಳಕ್ಕೆ ಹೋಗುವ ರಸ್ತೆಯಲ್ಲಿ ಕಾರಿನಲ್ಲಿ ಕುಳಿತಿದ್ದ ದಂಪತಿಗಳನ್ನು ಕೆಳಗೆ ಇಳಿಸಿ ಬಂಗಾರದ ಆಭರಣ ದೋಚಿದ್ದ ಇಬ್ಬರು ಸುಲಿಗೆಕೋರರನ್ನು ಹುಬ್ಬಳ್ಳಿ ಗ್ರಾಮೀಣ ಪೊಲೀಸರು ಹೆಡೆಮುರಿಗೆ ಕಟ್ಟಿದ್ದಾರೆ.

Live Cricket

error: Content is protected !!