Download Our App

Follow us

Home » ರಾಜಕೀಯ » ಧಾರವಾಡ ಲೋಕಸಭಾ. ಪಕ್ಷ ಸಂಘಟನೆಯತ್ತ ರಜತ್ ಚಿತ್ತ

ಧಾರವಾಡ ಲೋಕಸಭಾ. ಪಕ್ಷ ಸಂಘಟನೆಯತ್ತ ರಜತ್ ಚಿತ್ತ

ಧಾರವಾಡ ಲೋಕಸಭಾ ಚುನಾವಣೆ ಎದುರಿಸಲು ಕಾಂಗ್ರೇಸ್ ತಯಾರಿ ಆರಂಭಿಸಿದೆ. ಕಾಂಗ್ರೇಸ್ ಮುಖಂಡ ರಜತ್ ಉಳ್ಳಾಗಡ್ಡಿಮಠ ಕುಂದಗೋಳ ವಿಧಾನಸಭಾ ಕ್ಷೇತ್ರದಲ್ಲಿ ಪಕ್ಷ ಸಂಘಟನೆಯಲ್ಲಿ ತೊಡಗಿದ್ದಾರೆ. ಪಕ್ಷವನ್ನು ಬೂತ್ ಮಟ್ಟದಿಂದ ಸಂಘಟಿಸಲು ರಜತ್ ಮುಂದಾಗಿದ್ದಾರೆ. ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ ಸದ್ದಿಲ್ಲದೇ ರಾಜಕೀಯ ಚಟುವಟಿಕೆಗಳು ಗರಿಗೆದ್ದರಿದ್ದು, ಎಲ್ಲ ತಾಲೂಕಿನಲ್ಲಿ ಸಂಚರಿಸುತ್ತಿದ್ದಾರೆ. ಧಾರವಾಡ ಲೋಕಸಭಾ ಕ್ಷೇತ್ರದ ಕಾಂಗ್ರೇಸ್ ಟಿಕೇಟ್ ಪಡೆಯಲು ತೀವ್ರ ಪೈಪೋಟಿಯಿದ್ದು, ರಜತ್ ಕೂಡ ಪ್ರಭಲ್ ಆಕಾಂಕ್ಷಿಯಾಗಿದ್ದಾರೆ.

Karnataka Files
Author: Karnataka Files

Leave a Comment

RELATED LATEST NEWS

Top Headlines

UPSC ಪರೀಕ್ಷೆಯಲ್ಲಿ ಕಮಾಲ್ ಮಾಡಿದ ಜಾಮೀಯಾ ಮಿಲಿಯಾ ಇಸ್ಲಾಮಿಯಾ / ಐಎಎಸ್ / ಐಪಿಎಸ್ ಪಾಸಾದ 55 ಮುಸ್ಲಿಮ್ ವಿದ್ಯಾರ್ಥಿಗಳು

ದೆಹಲಿಯ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಸತಿ ತರಬೇತಿ ಅಕಾಡೆಮಿ ಈ ವರ್ಷ ಅತ್ಯುತ್ತಮ ಪ್ರದರ್ಶನ ನೀಡಿ, ಗಮನಾರ್ಹ ದಾಖಲೆಯನ್ನು ನಿರ್ಮಿಸಿದೆ. 2025 ರ ಯುಪಿಎಸ್‌ಸಿ ನಾಗರಿಕ ಸೇವೆಗಳ

Live Cricket

error: Content is protected !!