Download Our App

Follow us

Home » ರಾಜಕೀಯ » ಹುಬ್ಬಳ್ಳಿ ಶಹರ ಠಾಣೆ ಪೊಲೀಸ್ ಇನ್ಸಪೆಕ್ಟರ್ ರಫೀಕ್ ತಹಸೀಲ್ದಾರ್, ಕೋಮು ಸೌಹಾರ್ಧದ ಸಂಕೇತ

ಹುಬ್ಬಳ್ಳಿ ಶಹರ ಠಾಣೆ ಪೊಲೀಸ್ ಇನ್ಸಪೆಕ್ಟರ್ ರಫೀಕ್ ತಹಸೀಲ್ದಾರ್, ಕೋಮು ಸೌಹಾರ್ಧದ ಸಂಕೇತ

ಶ್ರೀಕಾಂತ ಪೂಜಾರಿ ಎಂಬ ಆರೋಪಿ ಬೆನ್ನಿಗೆ ನಿಂತು ಹುಬ್ಬಳ್ಳಿಯಲ್ಲಿ ಬೃಹತ್ ಪ್ರತಿಭಟನೆ ನಡೆಸಿದ್ದ ಬಿಜೆಪಿ, ಇನ್ಸಪೆಕ್ಟರ ಮುಸ್ಲಿಂ ಅನ್ನೋ ಕಾರಣಕ್ಕೆ ಅಮಾನತ್ತಿಗೆ ಆಗ್ರಹಿಸಿತ್ತು.

ಇದಕ್ಕೆ ಎದಿರೇಟು ಕೊಟ್ಟಿರುವ ಕಾಂಗ್ರೇಸ್ ನಾಯಕ ರಜತ್ ಉಳ್ಳಾಗಡ್ಡಿಮಠ, ಮಾಧ್ಯಮಗಳಿಗೆ ಹುಬ್ಬಳ್ಳಿ ಶಹರ ಠಾಣೆ ಇನ್ಸಪೆಕ್ಟರ ಮಹಮ್ಮದ ರಫೀಕ್ ತಹಸೀಲ್ದಾರರ ಕೆಲವು ಫೋಟೋಗಳನ್ನು ಬಿಡುಗಡೆ ಮಾಡಿದ್ದಾರೆ. ಇನ್ಸಪೆಕ್ಟರ ರಫೀಕ್ ತಹಸೀಲ್ದಾರ, ಹುಬ್ಬಳ್ಳಿಯ ಕೋಮು ಸೌಹಾರ್ದತೆಯ ಸಂಕೇತವಾಗಿ ಕೆಲಸ ಮಾಡುತ್ತಿದ್ದು, ಗಣೇಶ ಹಬ್ಬದಂದು ಹಿಂದು ಧಾರ್ಮಿಕ ಪದ್ಧತಿಯಂತೆ ಗಣೇಶನಿಗೆ ಪೂಜೆ ಸಲ್ಲಿಸಿ, ಸೌಹಾರ್ದತೆ ಮೆರೆದಿದ್ದಾರೆ.

ಬಿಜೆಪಿ ಅಧಿಕಾರದ ಅವಧಿಯಲ್ಲಿಯೂ ಶ್ರೀಕಾಂತ ಪೂಜಾರಿ ಮೇಲೆ ಕೇಸುಗಳು ಧಾಖಲಾದ ಬಗ್ಗೆ ಮಾತನಾಡದ ಬಿಜೆಪಿಗೆ ಈಗ ಹಿಂದುತ್ವ ನೆನಪಾಗಿದೆ ಎಂದು ರಜತ್ ಕಾಲೆಳೆದಿದ್ದಾರೆ. ರಫೀಕ್ ಮುಸ್ಲಿಂ ಅನ್ನೋ ಕಾರಣಕ್ಕೆ ಬಿಜೆಪಿ ದೊಡ್ಡ ರಾದ್ದಾಂತ ಮಾಡುತ್ತಿದ್ದು, ಜನ ಎಲ್ಲವನ್ನು ಗಮನಿಸುತ್ತಿದ್ದಾರೆ ಎಂದು ತಿಳಿಸಿದ್ದಾರೆ. 

Karnataka Files
Author: Karnataka Files

Leave a Comment

RELATED LATEST NEWS

Top Headlines

UPSC ಪರೀಕ್ಷೆಯಲ್ಲಿ ಕಮಾಲ್ ಮಾಡಿದ ಜಾಮೀಯಾ ಮಿಲಿಯಾ ಇಸ್ಲಾಮಿಯಾ / ಐಎಎಸ್ / ಐಪಿಎಸ್ ಪಾಸಾದ 55 ಮುಸ್ಲಿಮ್ ವಿದ್ಯಾರ್ಥಿಗಳು

ದೆಹಲಿಯ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಸತಿ ತರಬೇತಿ ಅಕಾಡೆಮಿ ಈ ವರ್ಷ ಅತ್ಯುತ್ತಮ ಪ್ರದರ್ಶನ ನೀಡಿ, ಗಮನಾರ್ಹ ದಾಖಲೆಯನ್ನು ನಿರ್ಮಿಸಿದೆ. 2025 ರ ಯುಪಿಎಸ್‌ಸಿ ನಾಗರಿಕ ಸೇವೆಗಳ

Live Cricket

error: Content is protected !!