Download Our App

Follow us

Home » ಕಾನೂನು » ಶೈಕ್ಷಣಿಕ ಕಾಶಿ ಧಾರವಾಡದಲ್ಲಿ ಯುವನಿಧಿಗೆ ನೀರಸ ಪ್ರತಿಕ್ರಿಯೆ. ಗೊಂದಲಕ್ಕಿಡಾದ ಪದವೀಧರರು

ಶೈಕ್ಷಣಿಕ ಕಾಶಿ ಧಾರವಾಡದಲ್ಲಿ ಯುವನಿಧಿಗೆ ನೀರಸ ಪ್ರತಿಕ್ರಿಯೆ. ಗೊಂದಲಕ್ಕಿಡಾದ ಪದವೀಧರರು

ರಾಜ್ಯ ಕಾಂಗ್ರೇಸ್ ಸರ್ಕಾರದ 5 ನೇ ಗ್ಯಾರಂಟಿ ಯೋಜನೆಯಾದ ಯುವನಿಧಿ ಯೋಜನೆಗೆ ಶೈಕ್ಷಣಿಕ ಕಾಶಿ ಧಾರವಾಡದಲ್ಲಿ ನೀರಸ ಪ್ರತಿಕ್ರಿಯೆ ಉಂಟಾಗಿದೆ.

ಧಾರವಾಡ ಜಿಲ್ಲೆಯಲ್ಲಿ ಇವರೆಗೆ ಕೇವಲ 2091 ಅರ್ಜಿಗಳು ಮಾತ್ರ ಸ್ವಿಕೃತವಾಗಿವೆ. ಜಿಲ್ಲೆಯ ಪದವೀಧರರಿಗೆ ಹೋಲಿಸಿದರೆ ಕಡಿಮೆ ನೋಂದಣಿಯಾಗಿದ್ದು, ಈ ಯೋಜನೆ ಬಗ್ಗೆ ಹೆಚ್ಚು ಜಾಗೃತಿ ಮೂಡಿಸಲು ಉನ್ನತ ಶಿಕ್ಷಣ ಇಲಾಖೆಗೆ ತಿಳಿಸಲಾಗಿದೆ ಎಂದು ಜಿಲ್ಲಾಧಿಕಾರಿ ಗುರುದತ್ ಹೆಗಡೆ ತಿಳಿಸಿದ್ದಾರೆ.

ಗೊಂದಲ ನಿವಾರಣೆಗಾಗಿ ಜಿಲ್ಲಾಡಳಿತ ಸಹಾಯವಾಣಿ ಆರಂಭಿಸಿದ್ದು, ಪದವೀಧರರು 18005999918 ಗೆ ಕರೆ ಮಾಡಬಹುದಾಗಿದೆ. 

Karnataka Files
Author: Karnataka Files

Leave a Comment

RELATED LATEST NEWS

Top Headlines

ನಾನು ಚೂಟಿದಂಗ್ ಮಾಡ್ತೀನಿ, ನೀ ಅತ್ತಂಗ್ ಮಾಡು. ಮಿಲಾಪಿ ಕುಸ್ತಿಗೆ ಸಾಕ್ಷಿಯಾಯ್ತೆ ಇಂದಿನ ಹೋರಾಟ

ಪೊಲೀಸ್ ಪೇದೆ ನೇಮಕಾತಿ ವಯೋಮಿತಿ ಹೆಚ್ಚಳಕ್ಕೆ ಆಗ್ರಹಿಸಿ ಇಂದು ಕರೆ ಕೊಟ್ಟಿದ್ದ “ಬೃಹತ್” ಹೆಸರಿನ ಪ್ರತಿಭಟನೆ, ನಾ ಚೂಟಿದಂಗ್ ಮಾಡ್ತೀನಿ, ನೀ ಅತ್ತಂಗ್ ಮಾಡು ಅನ್ನೋ ಲೆಕ್ಕದಲ್ಲಿ

Live Cricket

error: Content is protected !!