Download Our App

Follow us

Home » ಅಪರಾಧ » ಮತ್ತೊಂದು ಕೊಲೆಗೆ ಸಾಕ್ಷಿಯಾದ ಧಾರವಾಡ. ಐದು ದಿನದಲ್ಲಿ ನಾಲ್ಕು ಕೊಲೆಗಳು.

ಮತ್ತೊಂದು ಕೊಲೆಗೆ ಸಾಕ್ಷಿಯಾದ ಧಾರವಾಡ. ಐದು ದಿನದಲ್ಲಿ ನಾಲ್ಕು ಕೊಲೆಗಳು.

ಧಾರವಾಡ ಇಂದು ಮತ್ತೊಂದು ಕೊಲೆಗೆ ಸಾಕ್ಷಿಯಾಗಿದೆ. ಧಾರವಾಡದ ಸಂಗಮ ಸರ್ಕಲ ಬಳಿ ಇರುವ ಕೋಣೆಯೊಂದರಲ್ಲಿ ಹೋಟೆಲ್ ಸಪ್ಲೈಯರನೊಬ್ಬನನ್ನ ಕ್ಷುಲ್ಲಕ ಕಾರಣಕ್ಕಾಗಿ ಕೊಲೆ ಮಾಡಲಾಗಿದೆ ಎನ್ನಲಾಗಿದೆ.

ಒಂದೇ ಕೋಣೆಯಲ್ಲಿ ಮಲಗುತ್ತಿದ್ದ ಇಬ್ಬರು ಯುವಕರು, ಪರಸ್ಪರ ಜಗಳವಾಡಿದ್ದು, ನಂತರ ಜಗಳ ವಿಕೋಪಕ್ಕೆ ಹೋಗಿ ಕೊಲೆ ನಡೆದಿದೆ ಎನ್ನಲಾಗಿದೆ. ರಾತ್ರಿ 1 ಘಂಟೆಯ ಹೊತ್ತಿಗೆ ಈ ಘಟನೆ ನಡೆದಿದ್ದು, ಆರೋಪಿ ಶಹರ ಠಾಣೆಗೆ ಬಂದು ಶರಣಾಗಿದ್ದಾನೆ ಎನ್ನಲಾಗಿದೆ.

Karnataka Files
Author: Karnataka Files

Leave a Comment

RELATED LATEST NEWS

Top Headlines

ನಾನು ಚೂಟಿದಂಗ್ ಮಾಡ್ತೀನಿ, ನೀ ಅತ್ತಂಗ್ ಮಾಡು. ಮಿಲಾಪಿ ಕುಸ್ತಿಗೆ ಸಾಕ್ಷಿಯಾಯ್ತೆ ಇಂದಿನ ಹೋರಾಟ

ಪೊಲೀಸ್ ಪೇದೆ ನೇಮಕಾತಿ ವಯೋಮಿತಿ ಹೆಚ್ಚಳಕ್ಕೆ ಆಗ್ರಹಿಸಿ ಇಂದು ಕರೆ ಕೊಟ್ಟಿದ್ದ “ಬೃಹತ್” ಹೆಸರಿನ ಪ್ರತಿಭಟನೆ, ನಾ ಚೂಟಿದಂಗ್ ಮಾಡ್ತೀನಿ, ನೀ ಅತ್ತಂಗ್ ಮಾಡು ಅನ್ನೋ ಲೆಕ್ಕದಲ್ಲಿ

Live Cricket

error: Content is protected !!