Download Our App

Follow us

Home » ಭಾರತ » ಸರ್ಕಾರಕ್ಕೆ ನೌಕರರ ಸಂಘದ ಪತ್ರ. ಬಾಕಿ ಇರುವ ತುಟ್ಟಿಭತ್ಯೆ ಬಿಡುಗಡೆಗೆ ಮನವಿ.

ಸರ್ಕಾರಕ್ಕೆ ನೌಕರರ ಸಂಘದ ಪತ್ರ. ಬಾಕಿ ಇರುವ ತುಟ್ಟಿಭತ್ಯೆ ಬಿಡುಗಡೆಗೆ ಮನವಿ.

ಕರ್ನಾಟಕ ರಾಜ್ಯ ಸರ್ಕಾರಿ ನೌಕರರಿಗೆ 01-01-2024 ರಿಂದ ಅನ್ವಯವಾಗುವಂತೆ ಬಾಕಿ ಇರುವ ತುಟ್ಟಿ ಭತ್ಯೆಯನ್ನು ನಗದು ರೂಪದಲ್ಲಿ ಬಿಡುಗಡೆ ಮಾಡುವಂತೆ ನೌಕರರ ಸಂಘದ ರಾಜ್ಯ ಅಧ್ಯಕ್ಷ ಷಡಕ್ಷರಿ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ.

ಈಗಾಗಲೇ ಕೇಂದ್ರ ಸರ್ಕಾರ ತನ್ನ ನೌಕರರಿಗೆ ಶೇಕಡಾ 4 ರಷ್ಟು ತುಟ್ಟಿಭತ್ಯೆಯನ್ನು ಮಂಜೂರು ಮಾಡಿದೆ. ಕೇಂದ್ರ ಸರ್ಕಾರ 01-01-2024 ರಿಂದ ಅನ್ವಯವಾಗುವಂತೆ ತುಟ್ಟಿಭತ್ಯೆ ಮಂಜೂರು ಮಾಡಿದ್ದು, ರಾಜ್ಯ ಸರ್ಕಾರವು ಸಹ 01-01-2024 ರಿಂದ ಅನ್ವಯವಾಗುವಂತೆ ಶೇಕಡಾ 4 ರಷ್ಟು ತುಟ್ಟಿಭತ್ಯೆ ಮಂಜೂರು ಮಾಡಿ ಆದೇಶ ಹೊರಡಿಸುವಂತೆ, ಆರ್ಥಿಕ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದು ಆಗ್ರಹಿಸಲಾಗಿದೆ.

Karnataka Files
Author: Karnataka Files

Leave a Comment

RELATED LATEST NEWS

Top Headlines

ಧಾರವಾಡ ಗ್ರಾಮೀಣ ಕ್ಷೇತ್ರದ ಉಪ ಚುನಾವಣೆಗೆ ಬಿಜೆಪಿ ತಯಾರಿ : ಹೊಸ ಮುಖಕ್ಕೆ ಮಣೆ : ಅಚ್ಚರಿ ಅಭ್ಯರ್ಥಿ ಕಣಕ್ಕೆ

ಧಾರವಾಡ ಗ್ರಾಮೀಣ ಶಾಸಕರಾಗಿದ್ದ ವಿನಯ ಕರ್ಣಿಯವರಿಗೆ ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಯಾಗುವಂತೆ, ಇತ್ತ ಬಿಜೆಪಿ ಉಪ ಚುನಾವಣೆಗೆ ತಯಾರಿ ನಡೆಸಿದೆ. ಮಾಜಿ ಶಾಸಕ ಅಮೃತ ದೇಸಾಯಿ, ಸೀಮಾ

Live Cricket

error: Content is protected !!