ಪಶ್ಚಿಮ ಬಂಗಾಲದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹಣೆಗೆ ಪೆಟ್ಟು ಬಿದ್ದಿದೆ. ಹಣೆ ಮೇಲೆ ರಕ್ತ ಬರುತ್ತಿದ್ದಂತೆ ಅವರನ್ನು ಆಸ್ಪತ್ರೆಗೆ ಧಾಖಲಿಸಲಾಗಿದೆ. ಈ ಸುದ್ದಿಯನ್ನು ಸ್ವತಃ ಅವರ ಪಕ್ಷದ ಎಕ್ಸ್ ಅಕೌಂಟದಲ್ಲಿ ಹೇಳಲಾಗಿದೆ.

ಮಮತಾ ಬ್ಯಾನರ್ಜಿ ಬೇಗ ಗುಣಮುಖರಾಗಲಿ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಹಾರೈಸಿದ್ದಾರೆ. ಅವರಿಗೆ ಹೀಗೆ ಯಾರೇ ಮಾಡಿದರು ಅವರಿಗೆ ಶಿಕ್ಷೆಯಾಗಬೇಕು ಎಂದು ತಿಳಿಸಿದ್ದಾರೆ.
Author: Karnataka Files
Post Views: 5





