Download Our App

Follow us

Home » ರಾಜಕೀಯ » ಛತ್ರಪತಿ ಶಿವಾಜಿ ಮಹಾರಾಜರ ವಂಶಸ್ಥ, ಛತ್ರಪತಿ ಶಾಹು ಮಹಾರಾಜ್ ಕೊಲ್ಲಾಪುರದಿಂದ ಕಾಂಗ್ರೇಸ್ ಅಭ್ಯರ್ಥಿಯಾಗಿ ಸ್ಪರ್ಧೆ

ಛತ್ರಪತಿ ಶಿವಾಜಿ ಮಹಾರಾಜರ ವಂಶಸ್ಥ, ಛತ್ರಪತಿ ಶಾಹು ಮಹಾರಾಜ್ ಕೊಲ್ಲಾಪುರದಿಂದ ಕಾಂಗ್ರೇಸ್ ಅಭ್ಯರ್ಥಿಯಾಗಿ ಸ್ಪರ್ಧೆ

ಕಾಂಗ್ರೆಸ್ ಇಂದು 57 ಅಭ್ಯರ್ಥಿಗಳ ಮೂರನೇ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಛತ್ರಪತಿ ಶಿವಾಜಿ ಮಹಾರಾಜರ ವಂಶಸ್ಥ, ಛತ್ರಪತಿ ಶಾಹು ಮಹಾರಾಜರನ್ನು ಕೊಲ್ಲಾಪುರದಿಂದ ಕಣಕ್ಕಿಳಿಸಿದೆ. 

ಮಹಾರಾಷ್ಟ್ರದಾದ್ಯಂತ ಜನರು ಅವರ ಬಗ್ಗೆ ಹೆಚ್ಚಿನ ಗೌರವವನ್ನು ಹೊಂದಿದ್ದಾರೆ. ಛತ್ರಪತಿ ಶಾಹು ಮಹಾರಾಜರನ್ನು ಕಾಂಗ್ರೇಸ್ ಕಣಕ್ಕಿಳಿಸುವ ಮೂಲಕ ಸುದ್ದಿಯಲ್ಲಿದೆ.

Karnataka Files
Author: Karnataka Files

Leave a Comment

RELATED LATEST NEWS

Top Headlines

ಧಾರವಾಡ ಗ್ರಾಮೀಣ ಕ್ಷೇತ್ರದ ಉಪ ಚುನಾವಣೆಗೆ ಬಿಜೆಪಿ ತಯಾರಿ : ಹೊಸ ಮುಖಕ್ಕೆ ಮಣೆ : ಅಚ್ಚರಿ ಅಭ್ಯರ್ಥಿ ಕಣಕ್ಕೆ

ಧಾರವಾಡ ಗ್ರಾಮೀಣ ಶಾಸಕರಾಗಿದ್ದ ವಿನಯ ಕರ್ಣಿಯವರಿಗೆ ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಯಾಗುವಂತೆ, ಇತ್ತ ಬಿಜೆಪಿ ಉಪ ಚುನಾವಣೆಗೆ ತಯಾರಿ ನಡೆಸಿದೆ. ಮಾಜಿ ಶಾಸಕ ಅಮೃತ ದೇಸಾಯಿ, ಸೀಮಾ

Live Cricket

error: Content is protected !!