Download Our App

Follow us

Home » ಭಾರತ » ರಾಷ್ಟ್ರ ಕಂಡ ಅದ್ವಿತೀಯ ನಾಯಕ ಲಾಲ್ ಕೃಷ್ಣ ಅಡ್ವಾನಿಯವರಿಗೆ ಭಾರತ ರತ್ನ ಸಮರ್ಪಣೆ

ರಾಷ್ಟ್ರ ಕಂಡ ಅದ್ವಿತೀಯ ನಾಯಕ ಲಾಲ್ ಕೃಷ್ಣ ಅಡ್ವಾನಿಯವರಿಗೆ ಭಾರತ ರತ್ನ ಸಮರ್ಪಣೆ

ರಾಷ್ಟ್ರ ಕಂಡ ಅದ್ವಿತೀಯ ನಾಯಕ ಲಾಲ್ ಕೃಷ್ಣ ಅಡ್ವಾನಿಯವರಿಗೆ ಇಂದು ಅವರ ಮನೆಯಲ್ಲಿಯೇ ಭಾರತ ರತ್ನ ನೀಡಿ ಗೌರವಿಸಲಾಯಿತು. ವಯೋ ಸಹಜ ಅನಾರೋಗ್ಯದಿಂದ ಬಳಲುತ್ತಿರುವ ಅಡ್ವಾನಿ ಮನೆಗೆ ಬಂದ ಮಹಾಮಹಿಮ, ರಾಷ್ಟ್ರಪತಿ ದ್ರೌಪದಿ ಮುರ್ಮು ಭಾರತ ರತ್ನ ನೀಡಿದರು. ಜ್ ಸಂದರ್ಭದಲ್ಲಿ ಉಪ ರಾಷ್ಟ್ರಪತಿ ಗಳು, ಹಾಗೂ ಪ್ರಧಾನಿ ನರೇಂದ್ರ ಮೋದಿ ಉಪಸ್ಥಿತರಿದ್ದರು.

Karnataka Files
Author: Karnataka Files

Leave a Comment

RELATED LATEST NEWS

Top Headlines

ರಾಜ್ಯಸಭೆಗೆ ಕರ್ನಾಟಕದಿಂದ ಕಾಂಗ್ರೇಸ್ ಅಭ್ಯರ್ಥಿಗಳ ಪಟ್ಟಿ ಪ್ರಕಟ : ಮನ್ಸೂರ್ ಅಲಿ ಖಾನ್ ಗೆ ಟಿಕೇಟ್ ಘೋಷಣೆ

ಕರ್ನಾಟಕದಿಂದ ರಾಜ್ಯಸಭೆಗೆ ನಡೆಯುವ ಚುನಾವಣೆಗೆ ಕಾಂಗ್ರೇಸ್ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟ ಮಾಡಿದೆ. ಕರ್ನಾಟಕದಿಂದ ಅಖಿಲ ಭಾರತ ಕಾಂಗ್ರೇಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪವನ ಖೇರಾ ಹಾಗೂ

Live Cricket

error: Content is protected !!