Download Our App

Follow us

Home » ಕಾನೂನು » ಹೈಕೋರ್ಟನಲ್ಲಿಯೇ ಆತ್ಮಹತ್ಯೆಗೆ ಯತ್ನ. ಆಸ್ಪತ್ರೆಗೆ ಧಾಖಲು

ಹೈಕೋರ್ಟನಲ್ಲಿಯೇ ಆತ್ಮಹತ್ಯೆಗೆ ಯತ್ನ. ಆಸ್ಪತ್ರೆಗೆ ಧಾಖಲು

ಬೆಂಗಳೂರಿನ ಹೈಕೋರ್ಟನಲ್ಲಿ ಓರ್ವ ವ್ಯಕ್ತಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ. ಕೋರ್ಟ ಹಾಲ್ ಸಂಖ್ಯೆ 1 ರ ಎದುರು ಈ ಘಟನೆ ನಡೆದಿದೆ. 

ಮೈಸೂರು ಮೂಲದ ಶ್ರೀನಿವಾಸ ಎಂಬಾತ ಬ್ಲೇಡ್ ನಿಂದ ತನ್ನ ಕೈಯನ್ನು ಕೊಯ್ದುಕೊಂಡಿದ್ದು, ತಕ್ಷಣ ಅವನನ್ನು ಆಸ್ಪತ್ರೆಗೆ ಧಾಖಲಿಸಲಾಗಿದೆ. ಪೊಲೀಸರು ಪ್ರಕರಣ ಧಾಖಲಿಸಿಕೊಂಡಿದ್ದು, ತನಿಖೆ ನಡೆಸಿದ್ದಾರೆ. 

Karnataka Files
Author: Karnataka Files

Leave a Comment

RELATED LATEST NEWS

Top Headlines

ನಾನು ಚೂಟಿದಂಗ್ ಮಾಡ್ತೀನಿ, ನೀ ಅತ್ತಂಗ್ ಮಾಡು. ಮಿಲಾಪಿ ಕುಸ್ತಿಗೆ ಸಾಕ್ಷಿಯಾಯ್ತೆ ಇಂದಿನ ಹೋರಾಟ

ಪೊಲೀಸ್ ಪೇದೆ ನೇಮಕಾತಿ ವಯೋಮಿತಿ ಹೆಚ್ಚಳಕ್ಕೆ ಆಗ್ರಹಿಸಿ ಇಂದು ಕರೆ ಕೊಟ್ಟಿದ್ದ “ಬೃಹತ್” ಹೆಸರಿನ ಪ್ರತಿಭಟನೆ, ನಾ ಚೂಟಿದಂಗ್ ಮಾಡ್ತೀನಿ, ನೀ ಅತ್ತಂಗ್ ಮಾಡು ಅನ್ನೋ ಲೆಕ್ಕದಲ್ಲಿ

Live Cricket

error: Content is protected !!