Download Our App

Follow us

Home » ಕಾನೂನು » ಹೈಕೋರ್ಟನಲ್ಲಿಯೇ ಆತ್ಮಹತ್ಯೆಗೆ ಯತ್ನ. ಆಸ್ಪತ್ರೆಗೆ ಧಾಖಲು

ಹೈಕೋರ್ಟನಲ್ಲಿಯೇ ಆತ್ಮಹತ್ಯೆಗೆ ಯತ್ನ. ಆಸ್ಪತ್ರೆಗೆ ಧಾಖಲು

ಬೆಂಗಳೂರಿನ ಹೈಕೋರ್ಟನಲ್ಲಿ ಓರ್ವ ವ್ಯಕ್ತಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ. ಕೋರ್ಟ ಹಾಲ್ ಸಂಖ್ಯೆ 1 ರ ಎದುರು ಈ ಘಟನೆ ನಡೆದಿದೆ. 

ಮೈಸೂರು ಮೂಲದ ಶ್ರೀನಿವಾಸ ಎಂಬಾತ ಬ್ಲೇಡ್ ನಿಂದ ತನ್ನ ಕೈಯನ್ನು ಕೊಯ್ದುಕೊಂಡಿದ್ದು, ತಕ್ಷಣ ಅವನನ್ನು ಆಸ್ಪತ್ರೆಗೆ ಧಾಖಲಿಸಲಾಗಿದೆ. ಪೊಲೀಸರು ಪ್ರಕರಣ ಧಾಖಲಿಸಿಕೊಂಡಿದ್ದು, ತನಿಖೆ ನಡೆಸಿದ್ದಾರೆ. 

Karnataka Files
Author: Karnataka Files

Leave a Comment

RELATED LATEST NEWS

Top Headlines

ಧಾರವಾಡ : ಕ್ಷೇತ್ರದ ಅಭಿವೃದ್ಧಿ ಕಡೆಗೆ ಗಮನ ಹರಿಸಿದ ಶಾಸಕ ವಿನಯ ಕುಲಕರ್ಣಿ

ಧಾರವಾಡ ಗ್ರಾಮೀಣ ಶಾಸಕ ವಿನಯ ಕುಲಕರ್ಣಿ ಅವರು ಜಾಮೀನಿನ ಮೇಲೆ ಬಂದ ನಂತರ ಕ್ಷೇತ್ರದ ಅಭಿವೃದ್ಧಿ ಕಡೆಗೆ ಗಮನ ಹರಿಸಿದ್ದಾರೆ. ಇಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಭೇಟಿ

Live Cricket

error: Content is protected !!