Download Our App

Follow us

Home » ಕಾನೂನು » ಹೈಕೋರ್ಟನಲ್ಲಿಯೇ ಆತ್ಮಹತ್ಯೆಗೆ ಯತ್ನ. ಆಸ್ಪತ್ರೆಗೆ ಧಾಖಲು

ಹೈಕೋರ್ಟನಲ್ಲಿಯೇ ಆತ್ಮಹತ್ಯೆಗೆ ಯತ್ನ. ಆಸ್ಪತ್ರೆಗೆ ಧಾಖಲು

ಬೆಂಗಳೂರಿನ ಹೈಕೋರ್ಟನಲ್ಲಿ ಓರ್ವ ವ್ಯಕ್ತಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ. ಕೋರ್ಟ ಹಾಲ್ ಸಂಖ್ಯೆ 1 ರ ಎದುರು ಈ ಘಟನೆ ನಡೆದಿದೆ. 

ಮೈಸೂರು ಮೂಲದ ಶ್ರೀನಿವಾಸ ಎಂಬಾತ ಬ್ಲೇಡ್ ನಿಂದ ತನ್ನ ಕೈಯನ್ನು ಕೊಯ್ದುಕೊಂಡಿದ್ದು, ತಕ್ಷಣ ಅವನನ್ನು ಆಸ್ಪತ್ರೆಗೆ ಧಾಖಲಿಸಲಾಗಿದೆ. ಪೊಲೀಸರು ಪ್ರಕರಣ ಧಾಖಲಿಸಿಕೊಂಡಿದ್ದು, ತನಿಖೆ ನಡೆಸಿದ್ದಾರೆ. 

Karnataka Files
Author: Karnataka Files

Leave a Comment

RELATED LATEST NEWS

Top Headlines

ನವಲಗುಂದ ನರಗುಂದ ರೈತ ಬಂಡಾಯಕ್ಕೆ 46 ವರ್ಷ ಪೂರ್ಣ : ರೈತರ ಪಾದಕ್ಕೆ ಶರಣಾಗಿದ್ದ ಕಾಂಗ್ರೇಸ್ ಸರ್ಕಾರ : ಅಂದು ನಡೆದಿದ್ದು ಏನು? ಇಲ್ಲಿದೆ ಡಿಟೇಲ್ ಸ್ಟೋರಿ

ನವಲಗುಂದ ನರಗುಂದ ರೈತ ಬಂಡಾಯ ನಡೆದು ಇವತ್ತಿಗೆ 46 ವರ್ಷಗಳು ಪೂರ್ಣಗೊಂಡಿವೆ. ಪ್ರತಿ ವರ್ಷ ಜುಲೈ 21 ರಂದು ರೈತರು, ಈ ದಿನವನ್ನು ರೈತ ಹುತಾತ್ಮ ದಿನಾಚರಣೆ

Live Cricket

error: Content is protected !!