Download Our App

Follow us

Home » ರಾಜಕೀಯ » ಸಂಘಟಿತ ಹೋರಾಟಕ್ಕೆ ಕಾಂಗ್ರೇಸ್ ಅಣಿ. ವಿನೋದ ಬಿ ಫಾರ್ಮ್ ಸ್ವೀಕರಿಸು ವೇಳೆ ಒಗ್ಗಟ್ಟು ಪ್ರದರ್ಶನ

ಸಂಘಟಿತ ಹೋರಾಟಕ್ಕೆ ಕಾಂಗ್ರೇಸ್ ಅಣಿ. ವಿನೋದ ಬಿ ಫಾರ್ಮ್ ಸ್ವೀಕರಿಸು ವೇಳೆ ಒಗ್ಗಟ್ಟು ಪ್ರದರ್ಶನ

ಧಾರವಾಡ ಲೋಕಸಭಾ ಕ್ಷೇತ್ರಕ್ಕೆ ಕಾಂಗ್ರೇಸ್ ಸಮರಾಭ್ಯಾಸ ಆರಂಭಿಸಿದೆ. ಇಂದು ಬೆಂಗಳೂರಿನಲ್ಲಿ ಅಭ್ಯರ್ಥಿ ವಿನೋದ ಅಸೂಟಿಗೆ ಬಿ ಫಾರ್ಮ್ ಕೊಡುವ ವೇಳೆ ಮುಖಂಡರು ಒಗ್ಗಟ್ಟು ಪ್ರದರ್ಶನ ಮಾಡಿದ್ದಾರೆ. 

ಕೆಪಿಸಿಸಿ ಅಧ್ಯಕ್ಷ ಹಾಗೂ ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ ಜಿಲ್ಲೆಯ ಜನಪ್ರತಿನಿದಿಗಳ ಸಮ್ಮುಖದಲ್ಲಿ ಬಿ ಫಾರ್ಮ್ ವಿತರಿಸಿದ್ದು, ಗೆಲ್ಲಿಸಿ ತರುವಂತೆ ಸೂಚನೆ ನೀಡಿದ್ದಾರೆ. 

ಧಾರವಾಡ ಗ್ರಾಮೀಣ ಶಾಸಕ ವಿನಯ ಕುಲಕರ್ಣಿ, ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಬೆನ್ನಲ್ಲೇ, ಅವರ ಮೇಲೆ ಧಾರವಾಡ ಲೋಕಸಭಾ ಕ್ಷೇತ್ರದ ಜವಾಬ್ದಾರಿ ಹೊರಿಸಲಾಗಿದೆ. ಈ ಸಂದರ್ಭದಲ್ಲಿ ಶಾಸಕರಾದ ಎನ್ ಎಚ್ ಕೋನರೆಡ್ಡಿ, ಪ್ರಸಾದ ಅಬ್ಬಯ್ಯ ಎದುರು ವಿನೋದ ಬಿ ಫಾರ್ಮ್ ಸ್ವೀಕರಿಸಿದರು.

Karnataka Files
Author: Karnataka Files

Leave a Comment

RELATED LATEST NEWS

Top Headlines

ನಾನು ಚೂಟಿದಂಗ್ ಮಾಡ್ತೀನಿ, ನೀ ಅತ್ತಂಗ್ ಮಾಡು. ಮಿಲಾಪಿ ಕುಸ್ತಿಗೆ ಸಾಕ್ಷಿಯಾಯ್ತೆ ಇಂದಿನ ಹೋರಾಟ

ಪೊಲೀಸ್ ಪೇದೆ ನೇಮಕಾತಿ ವಯೋಮಿತಿ ಹೆಚ್ಚಳಕ್ಕೆ ಆಗ್ರಹಿಸಿ ಇಂದು ಕರೆ ಕೊಟ್ಟಿದ್ದ “ಬೃಹತ್” ಹೆಸರಿನ ಪ್ರತಿಭಟನೆ, ನಾ ಚೂಟಿದಂಗ್ ಮಾಡ್ತೀನಿ, ನೀ ಅತ್ತಂಗ್ ಮಾಡು ಅನ್ನೋ ಲೆಕ್ಕದಲ್ಲಿ

Live Cricket

error: Content is protected !!