Download Our App

Follow us

Home » ರಾಜಕೀಯ » ಕಾಂಗ್ರೇಸ್ ಪ್ರಚಾರ ಸಮಿತಿ ಸಂಯೋಜಕರಾಗಿ ಮಲಕಾರಿ ನೇಮಕ

ಕಾಂಗ್ರೇಸ್ ಪ್ರಚಾರ ಸಮಿತಿ ಸಂಯೋಜಕರಾಗಿ ಮಲಕಾರಿ ನೇಮಕ

ಕಾಂಗ್ರೇಸ್ ಪಕ್ಷದ ಕಟ್ಟಾಳು, ಅಹಿಂದ ನಾಯಕ ಬಸವರಾಜ ಮಲಕಾರಿಯವರನ್ನು ಕರ್ನಾಟಕ ಪ್ರದೇಶ ಕಾಂಗ್ರೇಸ್ ಪ್ರಚಾರ ಸಮಿತಿ ಸಂಯೋಜಕರನ್ನಾಗಿ ನೇಮಕ ಮಾಡಲಾಗಿದೆ. 

ಕಾಂಗ್ರೇಸ್ ಪ್ರಚಾರ ಸಮಿತಿ ಅಧ್ಯಕ್ಷ ವಿನಾಯಕುಮಾರ ಸೊರಕೆ ಬಸವರಾಜ ಮಲಕಾರಿಯವರನ್ನು ನೇಮಕ ಮಾಡಿ ಆದೇಶ ಹೊರಡಿಸಿದ್ದು, ಧಾರವಾಡ ಲೋಕಸಭಾ ಕ್ಷೇತ್ರದ ಉಸ್ತುವಾರಿ ನೀಡಲಾಗಿದೆ. 

Karnataka Files
Author: Karnataka Files

Leave a Comment

RELATED LATEST NEWS

Top Headlines

ಧಾರವಾಡ : ಕ್ಷೇತ್ರದ ಅಭಿವೃದ್ಧಿ ಕಡೆಗೆ ಗಮನ ಹರಿಸಿದ ಶಾಸಕ ವಿನಯ ಕುಲಕರ್ಣಿ

ಧಾರವಾಡ ಗ್ರಾಮೀಣ ಶಾಸಕ ವಿನಯ ಕುಲಕರ್ಣಿ ಅವರು ಜಾಮೀನಿನ ಮೇಲೆ ಬಂದ ನಂತರ ಕ್ಷೇತ್ರದ ಅಭಿವೃದ್ಧಿ ಕಡೆಗೆ ಗಮನ ಹರಿಸಿದ್ದಾರೆ. ಇಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಭೇಟಿ

Live Cricket

error: Content is protected !!