Download Our App

Follow us

Home » ಕಾನೂನು » ಸಂತ್ರಸ್ತೆಯ ಅಪಹರಣ ಪ್ರಕರಣದಲ್ಲಿ ಎಚ್ ಡಿ ರೇವಣ್ಣ, ಬಂಧನ

ಸಂತ್ರಸ್ತೆಯ ಅಪಹರಣ ಪ್ರಕರಣದಲ್ಲಿ ಎಚ್ ಡಿ ರೇವಣ್ಣ, ಬಂಧನ

ಅತ್ಯಾಚಾರಕ್ಕೊಳಗಾದ ಸಂತ್ರಸ್ತೆಯ ಅಪಹರಣ ಆರೋಪದ ಮೇಲೆ ಎಸ್ ಐ ಟಿ ಅಧಿಕಾರಿಗಳು ಮಾಜಿ ಸಚಿವ ಎಚ್ ಡಿ ರೇವಣ್ಣ ಅವರನ್ನು ಬಂಧಿಸಿದ್ದಾರೆ. 

ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮ ಮೇಲೆ ಕೇಸ್ ಧಾಖಲು ಆಗುತ್ತಿದ್ದಂತೆ ಎಚ್ ಡಿ ರೇವಣ್ಣ ನ್ಯಾಯಾಲಯದಲ್ಲಿ ನಿರೀಕ್ಷಣಾ ಜಾಮೀನು ಅರ್ಜಿ ಸಲ್ಲಿಸಿದ್ದರು. ನಿರೀಕ್ಷಣಾ ಜಾಮೀನು ಅರ್ಜಿ ತಿರಸ್ಕಾರವಾಗುತ್ತಿದ್ದಂತೆ ದೇವೇಗೌಡರ ಮನೆಗೆ ಬಂದ ಎಸ್ ಐ ಟಿ ಅಧಿಕಾರಿಗಳು ರೇವಣ್ಣ ಅವರನ್ನು ಬಂದಿಸಿದ್ದಾರೆ. 

ಅತ್ಯಾಚಾರಕ್ಕೆ ಒಳಗಾದ ಸಂತ್ರಸ್ತೆಯನ್ನು ಎಪ್ರಿಲ್ 29 ರಂದು ಅಪಹರಣ ಮಾಡಲಾಗಿತ್ತು ಎಂಬ ಆರೋಪ ರೇವಣ್ಣನವರ ಮೇಲಿದೆ. ಅಲ್ಲದೆ ಸಂತ್ರಸ್ತೆಯನ್ನು ರೇವಣ್ಣ ಅಪ್ತ ರಾಜಗೋಪಾಲನ ತೋಟದ ಮನೆಯಿಂದ ಪೊಲೀಸರು ರಕ್ಷಣೆ ಮಾಡಿದ್ದರು.

Karnataka Files
Author: Karnataka Files

Leave a Comment

RELATED LATEST NEWS

Top Headlines

ಮದುವೆ ಆಮಂತ್ರಣ ಪತ್ರಿಕೆಯಲ್ಲಿ ಸಂವಿಧಾನ ಪೀಠಿಕೆ. ಡಿಸೆಂಬರ್ 8 ಕ್ಕೆ ಬಸವಾಭಿಮಾನಿಯ ಮದುವೆ. ವಚನ ಮಾಂಗಲ್ಯ

ಡಿಸೆಂಬರ್ 8 ರಂದು ಖಾನಾಪುರ ತಾಲೂಕಿನ ಅಂಬಡಗಟ್ಟಿಯಲ್ಲಿ ಬಸವಾಭಿಮಾನಿಯೊಬ್ಬರ ಅಪರೂಪದ ಮದುವೆ ನಡೆಯಲಿದೆ. ರಾಣಿಚೆನ್ನಮ್ಮ ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯ ಮಹಾಂತೇಶ್ ಕುಂಬಾರ ಅವರ ಮದುವೆ ಆರತಿ ಎಂಬುವವರ

Live Cricket

error: Content is protected !!