Download Our App

Follow us

Home » ಕರ್ನಾಟಕ » ಮಹಿಳೆಯರ ಮೇಲಿನ ದೌರ್ಜನ್ಯ. ಧಾರವಾಡದಲ್ಲಿ ಮೌನಾಕ್ರೋಶ

ಮಹಿಳೆಯರ ಮೇಲಿನ ದೌರ್ಜನ್ಯ. ಧಾರವಾಡದಲ್ಲಿ ಮೌನಾಕ್ರೋಶ

ಧಾರವಾಡದ ಪ್ರಗತಿ ಪರ ಸಂಘಟನೆಗಳ ಆಶ್ರಯದಲ್ಲಿ ಇಂದು ರಾಜ್ಯದಲ್ಲಿ ಮಹಿಳೆಯರ ಮೇಲೆ ನಡೆದಿರುವ ದೌರ್ಜನ್ಯ ಖಂಡಿಸಿ ಬೃಹತ್ ಮೌನ ಪ್ರತಿಭಟನೆ ಜಾಥಾ ನಡೆಸಲಾಯಿತು. 

ಹತ್ಯೆಯಾದ ಹುಬ್ಬಳ್ಳಿಯ ನೇಹಾ ಹಿರೇಮಠ, ಅಂಜಲಿ ಅಂಬಿಗೇರ ಹಾಗೂ ಹಾಸನದ ಸಂಸದ ಪ್ರಜ್ವಲ್ ರೇವಣ್ಣ ಬಂಧನಕ್ಕೆ ಆಗ್ರಹಿಸಿ ಧಾರವಾಡದಲ್ಲಿ ಮಹಿಳೆಯರು ಬೀದಿಗೆ ಇಳಿದಿದ್ದರು. 

ಕಲಾಭವನದಿಂದ ಆರಂಭವಾದ ಮೆರವಣಿಗೆ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಕಡಪಾ ಮೈದಾನದಲ್ಲಿ ಕೊನೆಗೊಂಡಿತು. ಮೌನ ಪ್ರತಿಭಟನಾ ಜಾಥಾದಲ್ಲಿ 500 ಕ್ಕು ಹೆಚ್ಚು ಜನ ಭಾಗವಹಿಸಿದ್ದರು.

Karnataka Files
Author: Karnataka Files

Leave a Comment

RELATED LATEST NEWS

Top Headlines

ಆರ್ ಎಸ್ ಎಸ್ ಬಗ್ಗೆ ಅವಾಚ್ಯ ಪದ ಬಳಕೆ ಮಾಡಿದ ಬಿಜೆಪಿ ಸಂಸದ ಜಿಗಜಿಣಗಿ / RSS ನವರು ಸೂ….. ಮಕ್ಕಳು ಎಂದ ಮುತ್ಯಾ / ಅಡಿಯೋ ಇದೆ ಕೇಳಿ

ಗೃಹ ಸಚಿವ ಪ್ರಿಯಾಂಕ್ ಖರ್ಗೆ RSS ನೋಂದಣಿ ಕುರಿತು ಹೇಳಿಕೆ ಕೊಟ್ಟ ಬೆನ್ನಲ್ಲೇ, ವಿಜಯಪುರದ ಬಿಜೆಪಿ ಸಂಸದ ರಮೇಶ ಜಿಗಜಿಣಗಿ ಅಡಿಯೋ ಇದೀಗ ವೈರಲ್ ಆಗಿದೆ. ರಮೇಶ

Live Cricket

error: Content is protected !!