Download Our App

Follow us

Home » ರಾಜಕೀಯ » ಸಿದ್ದರಾಮಯ್ಯನವರನ್ನು ಯೋಗ ರಾಮಯ್ಯ, ಕರ್ಮಯೋಗಿ ರಾಮಯ್ಯ ಎಂದು ಕೊಂಡಾಡಿದ ಸ್ವಾಮೀಜಿಗಳು

ಸಿದ್ದರಾಮಯ್ಯನವರನ್ನು ಯೋಗ ರಾಮಯ್ಯ, ಕರ್ಮಯೋಗಿ ರಾಮಯ್ಯ ಎಂದು ಕೊಂಡಾಡಿದ ಸ್ವಾಮೀಜಿಗಳು

ಶ್ವಾಸಯೋಗ ಸಂಸ್ಥೆ ಹಾಗೂ ಸಂತೋಷ್ ಲಾಡ್ ಫೌಂಡೇಶನ್ ಸಹಯೋಗದಲ್ಲಿ ಬೆಂಗಳೂರಿನ ಜೆಎಸ್ ಡಬ್ಲ್ಯೂ ಟೌನ್ ಶಿಪ್ ನಲ್ಲಿ ಆಯೋಜಿಸಿದ್ದ ‘ಯೋಗರತ್ನ’ ಪ್ರಶಸ್ತಿ ಸಮಾರಂಭ ಅದ್ಧೂರಿಯಾಗಿ ನೆರವೇರಿತು.

ಸಮಾರಂಭದಲ್ಲಿ ಶ್ವಾಸಯೋಗ ಪೀಠದ ಯೋಗ ಗುರು ಶ್ರೀ ವಚನಾನಂದ ಸ್ವಾಮೀಜಿ ಸೇರಿದಂತೆ ಐವತ್ತಕ್ಕೂ ಹೆಚ್ಚಿನ ಸ್ವಾಮೀಜಿಗಳು, ಜನಪ್ರತಿನಿಧಿಗಳು, ಮುಖಂಡರು ಸೇರಿದಂತೆ ಹಲವು ಗಣ್ಯರು ಭಾಗವಹಿಸಿದ್ದರು. 

ಸಮಾರಂಭದಲ್ಲಿ ಭಾಗವಹಿಸಿದ್ದ 50ಕ್ಕೂ ಹೆಚ್ಚಿನ ಸಿದ್ಧಗುರುಗಳು ರಾಜ್ಯದ ಜನಪ್ರಿಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರಿಗೆ ‘ಯೋಗರಾಮಯ್ಯ ಮತ್ತು ಕರ್ಮಯೋಗಿರಾಮಯ್ಯ’ ಎಂದು ಪ್ರಶಂಸಿಸಿದರು.

Karnataka Files
Author: Karnataka Files

Leave a Comment

RELATED LATEST NEWS

Top Headlines

ಧಾರವಾಡ : ಕ್ಷೇತ್ರದ ಅಭಿವೃದ್ಧಿ ಕಡೆಗೆ ಗಮನ ಹರಿಸಿದ ಶಾಸಕ ವಿನಯ ಕುಲಕರ್ಣಿ

ಧಾರವಾಡ ಗ್ರಾಮೀಣ ಶಾಸಕ ವಿನಯ ಕುಲಕರ್ಣಿ ಅವರು ಜಾಮೀನಿನ ಮೇಲೆ ಬಂದ ನಂತರ ಕ್ಷೇತ್ರದ ಅಭಿವೃದ್ಧಿ ಕಡೆಗೆ ಗಮನ ಹರಿಸಿದ್ದಾರೆ. ಇಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಭೇಟಿ

Live Cricket

error: Content is protected !!