Download Our App

Follow us

Home » ಅಪರಾಧ » ರಾಜ್ಯದಲ್ಲಿ ಮತ್ತೊಬ್ಬ ಸ್ವಾಮೀಜಿಯ ಭೀಕರ ಕೊಲೆ

ರಾಜ್ಯದಲ್ಲಿ ಮತ್ತೊಬ್ಬ ಸ್ವಾಮೀಜಿಯ ಭೀಕರ ಕೊಲೆ

ಕೋಲಾರದ ಮಾಲೂರನಲ್ಲಿ ಸ್ವಾಮೀಜಿಯೊಬ್ಬರನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ.  

ಈ ಹಿಂದೆ ಮೈಸೂರಿನ ಅನ್ನದಾನೇಶ್ವರ ಮಠದ ಹಿರಿಯ ಸ್ವಾಮೀಜಿಯನ್ನು ಅವರ ಅಪ್ತ ಸಹಾಯಕ ಕೊಲೆ ಮಾಡಿದ್ದ. ಆ ಪ್ರಕರಣ ಮಾಸುವ ಮುನ್ನವೇ ಕೋಲಾರದಲ್ಲಿ ಆಚಾರ್ಯ ಚಿನ್ಮಯಾನಂದ ಅವದೂತರನ್ನು ಭೀಕರವಾಗಿ ಕೊಲೆ ಮಾಡಲಾಗಿದೆ. 

ಮಠದ ಆಸ್ತಿ ವಿಚಾರವಾಗಿ ಈ ಕೊಲೆ ನಡೆದಿರಬಹುದು ಎಂದು ಶಂಕಿಸಲಾಗಿದೆ. ಮಾಲೂರು ಪೊಲೀಸರು ಸ್ಥಳಕ್ಕೆ ಆಗಮಿಸಿ ತನಿಖೆ ನಡೆಸಿದ್ದಾರೆ.

Karnataka Files
Author: Karnataka Files

Leave a Comment

RELATED LATEST NEWS

Top Headlines

ನವಲಗುಂದ ನರಗುಂದ ರೈತ ಬಂಡಾಯಕ್ಕೆ 46 ವರ್ಷ ಪೂರ್ಣ : ರೈತರ ಪಾದಕ್ಕೆ ಶರಣಾಗಿದ್ದ ಕಾಂಗ್ರೇಸ್ ಸರ್ಕಾರ : ಅಂದು ನಡೆದಿದ್ದು ಏನು? ಇಲ್ಲಿದೆ ಡಿಟೇಲ್ ಸ್ಟೋರಿ

ನವಲಗುಂದ ನರಗುಂದ ರೈತ ಬಂಡಾಯ ನಡೆದು ಇವತ್ತಿಗೆ 46 ವರ್ಷಗಳು ಪೂರ್ಣಗೊಂಡಿವೆ. ಪ್ರತಿ ವರ್ಷ ಜುಲೈ 21 ರಂದು ರೈತರು, ಈ ದಿನವನ್ನು ರೈತ ಹುತಾತ್ಮ ದಿನಾಚರಣೆ

Live Cricket

error: Content is protected !!