Download Our App

Follow us

Home » ಅಪರಾಧ » ರಾಜ್ಯದಲ್ಲಿ ಮತ್ತೊಬ್ಬ ಸ್ವಾಮೀಜಿಯ ಭೀಕರ ಕೊಲೆ

ರಾಜ್ಯದಲ್ಲಿ ಮತ್ತೊಬ್ಬ ಸ್ವಾಮೀಜಿಯ ಭೀಕರ ಕೊಲೆ

ಕೋಲಾರದ ಮಾಲೂರನಲ್ಲಿ ಸ್ವಾಮೀಜಿಯೊಬ್ಬರನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ.  

ಈ ಹಿಂದೆ ಮೈಸೂರಿನ ಅನ್ನದಾನೇಶ್ವರ ಮಠದ ಹಿರಿಯ ಸ್ವಾಮೀಜಿಯನ್ನು ಅವರ ಅಪ್ತ ಸಹಾಯಕ ಕೊಲೆ ಮಾಡಿದ್ದ. ಆ ಪ್ರಕರಣ ಮಾಸುವ ಮುನ್ನವೇ ಕೋಲಾರದಲ್ಲಿ ಆಚಾರ್ಯ ಚಿನ್ಮಯಾನಂದ ಅವದೂತರನ್ನು ಭೀಕರವಾಗಿ ಕೊಲೆ ಮಾಡಲಾಗಿದೆ. 

ಮಠದ ಆಸ್ತಿ ವಿಚಾರವಾಗಿ ಈ ಕೊಲೆ ನಡೆದಿರಬಹುದು ಎಂದು ಶಂಕಿಸಲಾಗಿದೆ. ಮಾಲೂರು ಪೊಲೀಸರು ಸ್ಥಳಕ್ಕೆ ಆಗಮಿಸಿ ತನಿಖೆ ನಡೆಸಿದ್ದಾರೆ.

Karnataka Files
Author: Karnataka Files

Leave a Comment

RELATED LATEST NEWS

Top Headlines

ನವಲಗುಂದ ವಿಧಾನಸಭಾ ಕ್ಷೇತ್ರದ ಮೂರು ತಾಲೂಕು ಬರಪೀಡಿತ ಘೋಷಣೆ: ಧಾರವಾಡ ತಾಲೂಕು ನಿರ್ಲಕ್ಷ್ಯ ಆರೋಪ

ನವಲಗುಂದ: ಮಳೆ ಅಭಾವದ ಹಿನ್ನೆಲೆಯಲ್ಲಿ ಸರ್ಕಾರ ಎರಡನೇ ಹಂತದಲ್ಲಿ ರಾಜ್ಯದ 24 ತಾಲೂಕುಗಳನ್ನು ಬರಪೀಡಿತ ತಾಲೂಕುಗಳೆಂದು ಘೋಷಿಸಿದ್ದು, ಧಾರವಾಡ ಜಿಲ್ಲೆಯ ನವಲಗುಂದ, ಅಣ್ಣಿಗೇರಿ ಹಾಗೂ ಹುಬ್ಬಳ್ಳಿ ತಾಲೂಕುಗಳು

Live Cricket

error: Content is protected !!