Download Our App

Follow us

Home » ಕರ್ನಾಟಕ » ಸಂಚಾರಿ ಕುರಿಗಾಹಿಗಳಿಗೆ ಬಂದೂಕು ಲೈಸೆನ್ಸ್ ಕೊಡುವಂತೆ ಸಿ ಎಮ್ ಸೂಚನೆ

ಸಂಚಾರಿ ಕುರಿಗಾಹಿಗಳಿಗೆ ಬಂದೂಕು ಲೈಸೆನ್ಸ್ ಕೊಡುವಂತೆ ಸಿ ಎಮ್ ಸೂಚನೆ

ಮುಖ್ಯಮಂತ್ರಿ ಸಿದ್ದರಾಮಯ್ಯನವರು ಇಂದು ಬೆಂಗಳೂರಿನಲ್ಲಿ ರಾಜ್ಯದ ಎಲ್ಲ ಜಿಲ್ಲಾಧಿಕಾರಿಗಳ ಹಾಗೂ ಜಿ ಪಂ ಸಿ ಇ ಓ ಗಳ ಸಭೆ ನಡೆಸಿದರು.

ವಿಧಾನಸಭೆಯ ಸಮ್ಮೇಳನ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಹಿರಿಯ ಅಧಿಕಾರಿಗಳಿಗೆ ಆಡಳಿತಕ್ಕೆ ಸಂಬಂಧಪಟ್ಟಂತೆ, ಸಲಹೆ, ಸೂಚನೆ ನೀಡಿದರು. 

ಸಂಚಾರಿ ಕುರಿಗಾಹಿಗಳಿಗೆ ಗುರುತಿನ ಚೀಟಿ ನೀಡಬೇಕು, ಕುರಿ-ಮೇಕೆಗಳ ಟೆಂಟ್ ಹಾಕಿರುವ ಸ್ಥಳಕ್ಕೇ ಹೋಗಿ ಲಸಿಕೆ ಮತ್ತು ಚುಚ್ಚುಮದ್ದುಗಳನ್ನು ನೀಡಬೇಕು, ಸಂಚಾರಿ ಕುರಿಗಾಹಿಗಳಿಗೆ ಬಂದೂಕು ಲೈಸೆನ್ಸ್ ಕೊಡುವುದು ಕಡ್ಡಾಯ ಎಂದ ಅವರು, ಇದರಿಂದ ಕುರಿ ಕಳ್ಳತನ ತಡೆಯಲು ಸಾಧ್ಯ ಎಂದರು.

Karnataka Files
Author: Karnataka Files

Leave a Comment

RELATED LATEST NEWS

Top Headlines

ನವಲಗುಂದ ವಿಧಾನಸಭಾ ಕ್ಷೇತ್ರದ ಮೂರು ತಾಲೂಕು ಬರಪೀಡಿತ ಘೋಷಣೆ: ಧಾರವಾಡ ತಾಲೂಕು ನಿರ್ಲಕ್ಷ್ಯ ಆರೋಪ

ನವಲಗುಂದ: ಮಳೆ ಅಭಾವದ ಹಿನ್ನೆಲೆಯಲ್ಲಿ ಸರ್ಕಾರ ಎರಡನೇ ಹಂತದಲ್ಲಿ ರಾಜ್ಯದ 24 ತಾಲೂಕುಗಳನ್ನು ಬರಪೀಡಿತ ತಾಲೂಕುಗಳೆಂದು ಘೋಷಿಸಿದ್ದು, ಧಾರವಾಡ ಜಿಲ್ಲೆಯ ನವಲಗುಂದ, ಅಣ್ಣಿಗೇರಿ ಹಾಗೂ ಹುಬ್ಬಳ್ಳಿ ತಾಲೂಕುಗಳು

Live Cricket

error: Content is protected !!