Download Our App

Follow us

Home » ಅಪರಾಧ » ಮುದ್ದೇಬಿಹಾಳದಲ್ಲಿ ಮುಸ್ಲಿಮ್ ಖಬರಸ್ಥಾನದಲ್ಲಿದ್ದ ಗೋರಿಗಳು ನೆಲಸಮ

ಮುದ್ದೇಬಿಹಾಳದಲ್ಲಿ ಮುಸ್ಲಿಮ್ ಖಬರಸ್ಥಾನದಲ್ಲಿದ್ದ ಗೋರಿಗಳು ನೆಲಸಮ

ಮುದ್ದೇಬಿಹಾಳದ ತಾಳಿಕೋಟೆ ರಸ್ತೆಯಲ್ಲಿರುವ ಮುಸ್ಲಿಮ್ ಸಮಾಜದ ಖಬರಸ್ಥಾನದಲ್ಲಿದ್ದ ನೂರಕ್ಕೂ ಹೆಚ್ಚು ಗೋರಿಗಳನ್ನು ನೆಲಸಮ ಮಾಡಲಾಗಿದೆ. 

ಗೋರಿ ನೆಲಸಮ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ 6 ಜನರ ಮೇಲೆ ದೂರು ಧಾಖಲಾಗಿದೆ. ಕಾಶಿನಾಥ, ಮಲ್ಲಿಕಾರ್ಜುನ್, ವಿಜಯ ಬಾರಿಕಾಯಿ, ನೀಲಮ್ಮ ಬಾರಿಕಾಯಿ, ಸಂಗಮೇಶ ಹಿರೇಕುರುಬರ ಎಂಬುವವರ ಮೇಲೆ ಪ್ರಕರಣ ಧಾಖಲು ಮಾಡಲಾಗಿದೆ. 

ಖಬರಸ್ಥಾನ ಇರುವ ಜಮೀನಿನ ಮಾಲೀಕತ್ವಕ್ಕೆ ಸಂಬಂಧಿಸಿದಂತೆ ವ್ಯಾಜ್ಯ ಇತ್ತೆಂದು ಹೇಳಲಾಗಿದೆ. ಏಕಾಏಕಿ 6 ಜನ ಬಂದು ಗೋರಿಗಳನ್ನು ನಾಶ ಮಾಡಿದ್ದಾರೆ ಎಂದು ಮುದ್ದೇಬಿಹಾಳದ ಮುಸ್ಲಿಮ್ ಸಮಾಜದ ನಾಯಕ ಮೆಹಬೂಬ ಗೋಳಸಂಗಿ ದೂರು ನೀಡಿದ್ದಾರೆ. ಸ್ಥಳದಲ್ಲಿ ಬಿಗಿ ಪೊಲೀಸ್ ಭದ್ರತೆ ಮಾಡಲಾಗಿದೆ.

Karnataka Files
Author: Karnataka Files

Leave a Comment

RELATED LATEST NEWS

Top Headlines

ಧಾರವಾಡ : ಪೊಲೀಸ್ ನೇಮಕಾತಿ ವಯೋಮಿತಿ ಹೆಚ್ಚಳಕ್ಕೆ ಆಗ್ರಹಿಸಿ ನಾಳೆ ಬೃಹತ್ ಪ್ರತಿಭಟನೆ ಇನ್ ಸೈಡ್ ಸ್ಟೋರಿ. ಓದಲೇಬೇಕಾದ ಸ್ಟೋರಿ.

ಪೊಲೀಸ್ ಪೇದೆ ನೇಮಕಾತಿ ವಯೋಮಿತಿ ಹೆಚ್ಚಳಕ್ಕೆ ಆಗ್ರಹಿಸಿ ನಾಳೆ ಧಾರವಾಡದಲ್ಲಿ ವಿವಿಧ ಸಂಘಟನೆಗಳು ಕರೆ ಕೊಟ್ಟಿರುವ ಧಾರವಾಡ ಚಲೋ ಬೃಹತ್ ಪ್ರತಿಭಟನೆ ನಡೆಯಲಿದೆ. ಧಾರವಾಡ ವಿದ್ಯಾಕಾಶಿ ಎಂದು

Live Cricket

error: Content is protected !!