Download Our App

Follow us

Home » ಭಾರತ » ಕೇದಾರನಾಥ ದೇವಸ್ಥಾನದಲ್ಲಿ 228 ಕೆಜಿ ಚಿನ್ನ ನಾಪತ್ತೆ. ಮಾಹಿತಿ ಹೊರಹಾಕಿದ ಶಂಕರಾಚಾರ್ಯ ಸ್ವಾಮೀಜಿ

ಕೇದಾರನಾಥ ದೇವಸ್ಥಾನದಲ್ಲಿ 228 ಕೆಜಿ ಚಿನ್ನ ನಾಪತ್ತೆ. ಮಾಹಿತಿ ಹೊರಹಾಕಿದ ಶಂಕರಾಚಾರ್ಯ ಸ್ವಾಮೀಜಿ

ಪ್ರಸಿದ್ಧ ಕೇದಾರನಾಥ ದೇವಸ್ಥಾನದಲ್ಲಿದ್ದ 228 ಕೆಜಿ ಚಿನ್ನ ನಾಪತ್ತೆಯಾಗಿದೆ ಎಂದು ಶಂಕರಾಚಾರ್ಯ ಸ್ವಾಮಿ ಅವಿಮುಕ್ತೇಶ್ವರಾನಂದರು ಗಂಭೀರ ಆರೋಪ ಮಾಡಿದ್ದಾರೆ. 

ಮಾಧ್ಯಮಗಳ ಜೊತೆ ಇಂದು ಮಾತನಾಡಿರುವ ಶ್ರೀಗಳು, ಇಷ್ಟು ದೊಡ್ಡ ಪ್ರಮಾಣದಲ್ಲಿ ಚಿನ್ನ ನಾಪತ್ತೆಯಾಗಿದ್ದರು ತನಿಖೆ ಯಾಕೆ ನಡೆಸುತ್ತಿಲ್ಲ ಎಂದು ಪ್ರಶ್ನಿಸಿದ್ದಾರೆ. 

ದೆಹಲಿಯಲ್ಲಿ ಮತ್ತೊಂದು ಕೇದಾರನಾಥ ದೇವಸ್ಥಾನ ಕಟ್ಟಲು ಕೆಲವರು ಹವಣಿಸುತ್ತಿದ್ದಾರೆ. ದೆಹಲಿಯಲ್ಲಿ ಕೇದಾರನಾಥ ದೇವಸ್ಥಾನ ಕಟ್ಟಿ, ಅಲ್ಲಿಯೂ ಕೊಳ್ಳೆ ಹೊಡೆಯುವ ಯತ್ನ ನಡೆದಿದೆಯಾ ಎಂದು ಪ್ರಶ್ನಿಸಿದರು. 

Karnataka Files
Author: Karnataka Files

Leave a Comment

RELATED LATEST NEWS

Top Headlines

ಧಾರವಾಡ : ಪೊಲೀಸ್ ನೇಮಕಾತಿ ವಯೋಮಿತಿ ಹೆಚ್ಚಳಕ್ಕೆ ಆಗ್ರಹಿಸಿ ನಾಳೆ ಬೃಹತ್ ಪ್ರತಿಭಟನೆ ಇನ್ ಸೈಡ್ ಸ್ಟೋರಿ. ಓದಲೇಬೇಕಾದ ಸ್ಟೋರಿ.

ಪೊಲೀಸ್ ಪೇದೆ ನೇಮಕಾತಿ ವಯೋಮಿತಿ ಹೆಚ್ಚಳಕ್ಕೆ ಆಗ್ರಹಿಸಿ ನಾಳೆ ಧಾರವಾಡದಲ್ಲಿ ವಿವಿಧ ಸಂಘಟನೆಗಳು ಕರೆ ಕೊಟ್ಟಿರುವ ಧಾರವಾಡ ಚಲೋ ಬೃಹತ್ ಪ್ರತಿಭಟನೆ ನಡೆಯಲಿದೆ. ಧಾರವಾಡ ವಿದ್ಯಾಕಾಶಿ ಎಂದು

Live Cricket

error: Content is protected !!