Download Our App

Follow us

Home » ರಾಜಕೀಯ » ನವಲಗುಂದದ ವಿದ್ಯಾಜ್ಯೋತಿ ವಸತಿ ಶಾಲೆ ವಿರುದ್ಧ ದೂರು. ಡಿಡಿಪಿಐ ಅಮಾನತ್ತಿಗೆ ಆಗ್ರಹ

ನವಲಗುಂದದ ವಿದ್ಯಾಜ್ಯೋತಿ ವಸತಿ ಶಾಲೆ ವಿರುದ್ಧ ದೂರು. ಡಿಡಿಪಿಐ ಅಮಾನತ್ತಿಗೆ ಆಗ್ರಹ

ನವಲಗುಂದದಲ್ಲಿರುವ ವಿದ್ಯಾಜ್ಯೋತಿ ವಸತಿ ಶಾಲೆಯನ್ನು ಅನಧಿಕೃತವಾಗಿ ನಡೆಸಲಾಗುತ್ತಿದ್ದು, ಆ ಶಾಲೆಯ ಮೇಲೆ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಕರುನಾಡ ವಿಜಯಸೇನೆ ಆಗ್ರಹಿಸಿದೆ. 

ಈ ಸಂಬಂಧ ಶಿಕ್ಷಣ ಸಚಿವ ಮಧು ಬಂಗಾರಪ್ಪನವರಿಗೆ ಮನವಿ ನೀಡಿರುವ ಕುಮಾರ ಲಕ್ಕಮ್ಮನವರ, ನಾಲ್ಕು ವರ್ಷಗಳಿಂದ ಹೋರಾಟ ಮಾಡಿದರು, ಅಧಿಕಾರಿಗಳು ಸ್ಪಂಧನೆ ಮಾಡುತ್ತಿಲ್ಲ ಎಂದು ಸಚಿವರ ಗಮನಕ್ಕೆ ತಂದರು. 

ಶಿಕ್ಷಣ ಇಲಾಖೆಯ ಅನುಮತಿ ಪಡೆಯದೆ ವಸತಿ ಶಾಲೆ ನಡೆಸಲಾಗುತ್ತಿದ್ದು, ಮಕ್ಕಳಿಂದ ಹಣ ವಸೂಲಿ ಮಾಡಲಾಗುತ್ತಿದೆ. ಅಲ್ಲದೇ ಈ ಶಾಲೆಯ ವಿರುದ್ಧ ಕ್ರಮ ತೆಗೆದುಕೊಳ್ಳದ ಡಿಡಿಪಿಐಯವರನ್ನು ಅಮಾನತ್ತು ಮಾಡಬೇಕೆಂದು ಕುಮಾರ ಆಗ್ರಹಿಸಿದ್ದಾರೆ. 

Karnataka Files
Author: Karnataka Files

Leave a Comment

RELATED LATEST NEWS

Top Headlines

ಧಾರವಾಡ : ಪೊಲೀಸ್ ನೇಮಕಾತಿ ವಯೋಮಿತಿ ಹೆಚ್ಚಳಕ್ಕೆ ಆಗ್ರಹಿಸಿ ನಾಳೆ ಬೃಹತ್ ಪ್ರತಿಭಟನೆ ಇನ್ ಸೈಡ್ ಸ್ಟೋರಿ. ಓದಲೇಬೇಕಾದ ಸ್ಟೋರಿ.

ಪೊಲೀಸ್ ಪೇದೆ ನೇಮಕಾತಿ ವಯೋಮಿತಿ ಹೆಚ್ಚಳಕ್ಕೆ ಆಗ್ರಹಿಸಿ ನಾಳೆ ಧಾರವಾಡದಲ್ಲಿ ವಿವಿಧ ಸಂಘಟನೆಗಳು ಕರೆ ಕೊಟ್ಟಿರುವ ಧಾರವಾಡ ಚಲೋ ಬೃಹತ್ ಪ್ರತಿಭಟನೆ ನಡೆಯಲಿದೆ. ಧಾರವಾಡ ವಿದ್ಯಾಕಾಶಿ ಎಂದು

Live Cricket

error: Content is protected !!