Download Our App

Follow us

Home » ಕರ್ನಾಟಕ » “ಹುಡಾ” ದಲ್ಲಿ ಸಂಭ್ರಮದ ಕನಕದಾಸರ ಜಯಂತಿ ಆಚರಣೆ

“ಹುಡಾ” ದಲ್ಲಿ ಸಂಭ್ರಮದ ಕನಕದಾಸರ ಜಯಂತಿ ಆಚರಣೆ

ಹುಬ್ಬಳ್ಳಿ ಧಾರವಾಡ ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ದಾಸ ಶ್ರೇಷ್ಟ ಕನಕದಾಸರ ಜಯಂತಿ ಆಚರಿಸಲಾಯಿತು.

ಕನಕದಾಸರ ಭಾವಚಿತ್ರಕ್ಕೆ ದೀಪ ಬೆಳಗಿ, ಪುಷ್ಪಾರ್ಚನೆ ಮಾಡಲಾಯಿತು. ಈ ಸಂದರ್ಭದಲ್ಲಿ ಹುಡಾ ಅಧ್ಯಕ್ಷ ಶಾಕೀರ ಸನದಿ, ಆಯುಕ್ತ ಸಂತೋಷ ಬಿರಾದಾರ, ಹುಡಾ ಸದಸ್ಯ ಶಿವಾನಂದ ಮೆಣಸಿನಕಾಯಿ ಸೇರಿದಂತೆ ಸಿಬ್ಬಂದಿಗಳು ಉಪಸ್ಥಿತರಿದ್ದರು.

Karnataka Files
Author: Karnataka Files

Leave a Comment

RELATED LATEST NEWS

Top Headlines

ನವಲಗುಂದ ನರಗುಂದ ರೈತ ಬಂಡಾಯಕ್ಕೆ 46 ವರ್ಷ ಪೂರ್ಣ : ರೈತರ ಪಾದಕ್ಕೆ ಶರಣಾಗಿದ್ದ ಕಾಂಗ್ರೇಸ್ ಸರ್ಕಾರ : ಅಂದು ನಡೆದಿದ್ದು ಏನು? ಇಲ್ಲಿದೆ ಡಿಟೇಲ್ ಸ್ಟೋರಿ

ನವಲಗುಂದ ನರಗುಂದ ರೈತ ಬಂಡಾಯ ನಡೆದು ಇವತ್ತಿಗೆ 46 ವರ್ಷಗಳು ಪೂರ್ಣಗೊಂಡಿವೆ. ಪ್ರತಿ ವರ್ಷ ಜುಲೈ 21 ರಂದು ರೈತರು, ಈ ದಿನವನ್ನು ರೈತ ಹುತಾತ್ಮ ದಿನಾಚರಣೆ

Live Cricket

error: Content is protected !!